Home / ಲೇಖನ / ವಿಜ್ಞಾನ / ತಂತಿ ರಹಿತ ಟೆಲಿಫೋನಗಳು

ತಂತಿ ರಹಿತ ಟೆಲಿಫೋನಗಳು

ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾಗುತ್ತದೆ.

ಅಮೇರಿಕಾ ವ್ಯಾಂಡನ್‌ಬಗ್ ವಾಯುದಳದ ನೆಲೆಯಿಂದ ಡೆಲ್ಟಾ-೨ ಉಡಾವಣಾ ನೌಕೆಯಿಂದ ಹಾರಿಸಲಾದ ಐದು ಹೊಸ ಉಪಗ್ರಹಗಳಿಂದ ಇದು ಕೆಳಮಟ್ಟದ ಭೂಕಕ್ಷೆಯಲ್ಲಿ ಇರುವ ಇನ್ನಿತರ ಉಪಗ್ರಹದೊಂದಿಗೆ ಸೇರಿಕೊಂಡು ಇವು ‘ಐರಿಡಿಯಂ’ ಎಂಬ ಜಾಗತಿಕ ಸಂಪರ್ಕ ಜಾಲವನ್ನು ನಿರ್ಮಿಸುತ್ತವೆ. ಈ ವ್ಯವಸ್ಥೆಯಿಂದಾಗಿ ಯಾರಾದರೂ ಯಾವ ಸಮಯಕ್ಕಾದರೂ ಜಗತ್ತಿನ ಯಾವ ಮೂಲೆಯೇ ಇರಲಿ, ಟೆಲಿಫೋನ್ ಅಥವಾ ಪೇಜರ್‌ನೊಡನೆ ಸಂಪರ್ಕ ಸಾಧಿಸಬಹುದಾಗಿದೆ. ಇದು ೧೯೯೮ ರ ಸೆಪ್ಟೆಂಬರ್‍ನಿಂದ ಕಾರ್ಯರೂಪಕ್ಕೆ ಬಂದಿದೆ. ‘ಮೋಟೊರೋಲಾ’ ಮತ್ತು ಇತರ ಅನೇಕ ಖಾಸಗಿ ಕಂಪನಿಗಳ ಜಂಟಿ ಯೋಜನೆಯಿಂದ ಇದರ ನಿರ್ಮಾಣವಾಗುತ್ತದೆ. ‘ಐರಿಡಿಯಂ’ ವ್ಯವಸ್ಥೆಯಲ್ಲಿ ೬೬ ಗ್ರಹಗಳಿವೆ. ಅವು ವಿವಿಧ ಆರು ಕಕ್ಷಾಪಾತಗಳಲ್ಲಿ ಭೂಮಿಯನ್ನು ಸುತ್ತುತ್ತ ಪರಸ್ಪರ ಸಂಪರ್ಕ ಹೊಂದುತ್ತವೆ. ಈ ಜಾಲವು ಇನ್ನು ಕೆಲವೇ ವರ್ಷಗಳಲ್ಲಿ ಜಗತ್ತನ್ನು ಆವರಿಸುತ್ತವೆ.

ಆಗ ಜಗತ್ತು ಮುಷ್ಠಿಯೊಳಗೆ, ಎಂಬಂತಾಗಿ ಯಾವ ತಂತಿಯ ಸಂಪರ್ಕವಿಲ್ಲದೇ ಎಲ್ಲೆಂದರಲ್ಲಿಗೆ ಫೋನಾಯಿಸಿ ಜಗತ್ತಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬಹುದು. ಸಂವಹನ ಮಾಧ್ಯಮದಲ್ಲಿ ಇದು ಉತ್ಕೃಷ್ಟ ಸಾಧನವೆಂದು ಹೇಳಲಾಗಿದೆ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...