ಇಪ್ಪತ್ತು ಮಹಡಿ ಕಟ್ಟಡ ಕೆಳಗಿನಿಂದ ಗುಂಡ ಮೇಲೆ ನೋಡುತ್ತಾ ನಿಂತಿದ್ದ. ಹಾದಿ ಹೋಕರ್ಯಾರೋ ಕೇಳಿದ್ರು –
“ಏನು ನೋಡುತ್ತಿರುವೆ?”
“ಮೇಲಿಂದ ನನ್ನ ವಾಚು ಕೆಳಗೆ ಬಿತ್ತು..”
“ಅದು ಇಲ್ಲೆಲ್ಲೋ ಬಿದ್ದಿರುತ್ತೆ ಹುಡುಕು”
ಅದಕ್ಕೆ ಗುಂಡ ಹೇಳಿದ – “ಅದು ಹದಿನೈದು ನಿಮಿಷ ಹಿಂದಿತ್ತು…”
*****
ಇಪ್ಪತ್ತು ಮಹಡಿ ಕಟ್ಟಡ ಕೆಳಗಿನಿಂದ ಗುಂಡ ಮೇಲೆ ನೋಡುತ್ತಾ ನಿಂತಿದ್ದ. ಹಾದಿ ಹೋಕರ್ಯಾರೋ ಕೇಳಿದ್ರು –
“ಏನು ನೋಡುತ್ತಿರುವೆ?”
“ಮೇಲಿಂದ ನನ್ನ ವಾಚು ಕೆಳಗೆ ಬಿತ್ತು..”
“ಅದು ಇಲ್ಲೆಲ್ಲೋ ಬಿದ್ದಿರುತ್ತೆ ಹುಡುಕು”
ಅದಕ್ಕೆ ಗುಂಡ ಹೇಳಿದ – “ಅದು ಹದಿನೈದು ನಿಮಿಷ ಹಿಂದಿತ್ತು…”
*****
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…