Home / ಲೇಖನ / ವಿಜ್ಞಾನ / ಅಂಗವಿಕಲರಿಗೆ ದಾರಿದೀಪ : ಅಂಗ ಸಾಧನ

ಅಂಗವಿಕಲರಿಗೆ ದಾರಿದೀಪ : ಅಂಗ ಸಾಧನ

ಅಂಗವಿಕಲರೆ ಆಗಿರಲಿ, ಮುದುಕರೆ ಆಗಿರಲಿ, ಹೆಳವರೇ ಆಗಿರಲಿ, ಅವರಿಗೆಲ್ಲ ಮಾರ್ಗದರ್ಶಕನಂತೆ ಗುರಿ ತೋರಿಸುವ ವಿನೂತವಾದ ಸಂಪರ್ಕ ಸಾಧನವನ್ನು ಇತ್ತೀಚಿಗೆ ಕಂಡು ಹಿಡಿಯಲಾಗಿದೆ. ಇದನ್ನು ಹಿಡಿದುಕೊಂಡು ಕಣ್ಣಿದ್ದವರಿಗಿಂತಲೂ ಸಲೀಸಾಗಿ ಎಂಥಹ ಜನಸಂದಣಿ ಮತ್ತು ವಾಹನಗಳ ಭರಾಟೆಗಳನ್ನು ಭೇಧಿಸಿ ಹೋಗಬಹುದು ಎನ್ನುತ್ತಾರೆ ವಿಜ್ಞಾನಿಗಳು. ಬ್ರಿಟನ್ನಿನಲ್ಲಿ ಸಂಶೋಧಿಸಲ್ಪಟ್ಟ ಈ ಸಾಧನವನ್ನು ಜರ್ಮನಿಯಲ್ಲಿ ತಯಾರಿಸಲಾಗುತ್ತದೆ.

ಈ ಮೊದಲು ಅಮೇರಿಕ ಮತ್ತು ರಷಿಯಾ ರಾಷ್ಟ್ರಗಳು ಕಂಪ್ಯೂಟರ್ ಸಹಕಾರದ ಕೃತಕ ಉಪಗ್ರಹದ ಉಪಯೋಗಿಸುವ ಕ್ಷಿಪಣಿಗಳನ್ನು ಮಿಲಿಟರಿ ಕಾರ್ಯಾಚರಣೆಗೆ ತಯಾರಿಸುತ್ತಿದ್ದರು. ನಗರದ ಭೂಪಟದಲ್ಲಿ ನಾವು ತಲುಪಬೇಕಾದ ಪ್ರದೇಶವನ್ನು ಗುರುತಿಸಿದಾಗ ಕಂಪ್ಯೂಟರ್ ಅದನ್ನು ಗುರುತಿಸಿ ಆ ಪ್ರದೇಶಕ್ಕೆ ಹೋಗುವಾಗ ಇರುವ ಅಡೆತಡೆಗಳನ್ನು ಕೂಡ ತಿಳಿಸುವ ಸಾಮರ್ಥ್ಯ ಹೊಂದಿರುತ್ತದೆ. ಬಾಹ್ಯಾಕಾಶದಲ್ಲಿ ಭೂಪ್ರದಕ್ಷಿಣೆ ಹಾಕುತ್ತಿರುವ ವಿಶ್ವಸೂಚಿ ವ್ಯವಸ್ಥೆಯನ್ನು (Global positioning System) ಹೊಂದಿದ ಕೃತಕ ಉಪಗ್ರಹಗಳ ನೆರವಿನಿಂದ ಅಂಧರು ತಮ್ಮ ದೇಹಕ್ಕೆ ಅಳವಡಿಸಿಕೊಳ್ಳುವ ಸಾಧನ ‘ಮೊಬಿಕ್’ (Mobic) ನಲ್ಲಿರುವ ಭೂಪಟದಲ್ಲಿ ಇರುವ ಮಾರ್ಗವನ್ನು ಕಂಪ್ಯೂಟರ್ ಮೂಲಕ ಅರಿತುಕೊಳ್ಳುತ್ತಾರೆ. ಈ ಕಂಪ್ಯೂಟರ್ ಅಂಧರ ದೇಹದ ಸಂವೇಧನೆಗಳಿಗೆ ಸಂಪರ್ಕ ಹೊಂದಿದವರಿಗೆ ದಾರಿ ತೋರಿಸುತ್ತದೆ.

ಇಂಥಹ ಮೊಬಿಕ್, ಸಾಧನಗಳು ಜಗತ್ತಿನಲ್ಲಿರುವ ಕೋಟ್ಯಾಂತರ ಅಂಧರ, ಅಂಗವಿಕಲರ, ವೃದ್ಧರ ಆಶಾಕಿರಣವಾದರೆ ಕೆಲವಷ್ಟು ಸಮಸ್ಯೆಗಳು ಪರಿಹಾರವಾಗಬಹುದು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...