ನರರ ಬಿಡೆನು,
ಸುರರ ಹಾಡೆನು.
ಕರಣಂಗಳ ಹರಿಯಬಿಡೆನು.
ಕಾಮನ ಬಲಿಗೆ ಸಿಲ್ಕೆನು.
ಮರವೆಗೊಳಗಾಗೆನು.
ಪ್ರಣವ ಪಂಚಾಕ್ಷರಿಯನೆ
ಜಪಿಸಿಹೆನೆಂದು ತನುವ
ಮರೆದು ನಿಜಮುಕ್ತಳಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
"People are trying to work towards a good quality of life for tomorrow instead of living for today, for many… Read more…
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…