Home / ಲೇಖನ / ವಿಜ್ಞಾನ / ಸೂರ್ಯನ ವಿದ್ಯುತ್ ಆವೇಷ

ಸೂರ್ಯನ ವಿದ್ಯುತ್ ಆವೇಷ

ಸೂರ್ಯನಿಂದ ಭಾರಿ ಬಿಸಿಯಾದ ಮತ್ತು ವಿದ್ಯುತ್ ಆವೇಷದ ಅನಿಲವು ಹೊರ ಹೊಮ್ಮುತ್ತಿರುವುದು ಇತ್ತೀಚೆಗೆ ಖಗೋಳ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಐರೋಪ್ಯ ಬಾಹ್ಯಕಾಶ ಸಂಸ್ಥೆ SOHO (Solar and Heliospheric Observatory) ಎಂಬ ಉಪಗ್ರಹವು ಇದನ್ನು ಪತ್ತೆ ಮಾಡಿದೆ. ಅಂತರೀಕ್ಷದಲ್ಲಿ ಸೂರ್ಯನಿಂದ ಹೊರಬೀಳುವ ಈ ವಿಕಿರಣಗಳನ್ನು ಸೋಹೊ ಸಂಸ್ಥೆ ಅಳತೆ ಮಾಡಿದೆ.

ಸೂರ್ಯನ ಬೆಂಕಿ ಉಗುಳುವಿಕೆಯನ್ನು M.I.4 ಎಂದು ಕರೆಯಲಾಗಿದೆ. (Geostationary Operational Environmental Satellite) ಎಂಬ ಉಪಗ್ರಹವೂ ಈ ವಿದ್ಯಾಮಾನವನ್ನು ದಾಖಲಿಸುತ್ತದೆ. ಇಲ್ಲಿನ ಕ್ಷ-ಕಿರಣ ಪರೀಕ್ಷಕಗಳು ಸೌರ ವಿಕಿರಣಗಳ ತಾಪವನ್ನು ಅಳೆದಿದೆ. ಸೂರ್ಯನಲ್ಲಿ ೨೨ ವರ್ಷಗಳಿಗೊಮ್ಮೆ ಬೆಂಕಿ ಉಗುಳುವಿಕೆಯ ನಿರಂತರ ಚಲನೆ ಚಕ್ರ ನಡೆಯುತ್ತದೆ. ಈ ಬೆಂಕಿ ಕಾರುವಿಕೆಯನ್ನು B.E.M.X ಎಂದು ವರ್ಗೀಕರಣ ಮಾಡಲಾಗಿದೆ. M ವರ್ಗದಲ್ಲಿ ರೇಡಿಯೋ ತರಂಗಗಳು ಹೊರಬೀಳುತ್ತವೆ. X ವರ್ಗರೇಡಿಯೋ ತರಂಗಗಳು ವಿದ್ಯುತ್ ಜಾರಿದ ಮೇಲೂ ಪರಿಣಾಮ ಬೀರುತ್ತವೆ. ಇವುಗಳಿಂದಾಗಿ ಉಪಗ್ರಹಗಳ ವಿದ್ಯುತ್ ಮಂಡಲಗಳು ಘಾಸಿಗೊಂಡಿವೆ ಎಂದು ಹೇಳಲಾಗುತ್ತವೆ. ಸೋಹೋ’ನಲ್ಲಿ ದಾಖಲಾದ ಈ ವಿಕರಣಗಳು ಉನ್ನತ ಶಕ್ತಿಯ ಪ್ರೋಟಾನ್ ಕಣಗಳು ಎಂದು ಗೊತ್ತಾಗಿದೆ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...