Home / ಲೇಖನ / ವಿಜ್ಞಾನ / ಭೂಗರ್ಭದೊಳಗೆ ಬದುಕು

ಭೂಗರ್ಭದೊಳಗೆ ಬದುಕು

ಇದುವರೆಗೆ ಯಾವುದೇ ನಿವೇಶನವೂ ಭೂಮಿಯ ಮೇಲೆ ಇರುತ್ತದೆಂಬುವುದು ವಾಸ್ತವ. ಇತ್ತೀಚೆಗೆ ಈ ಭೂಮಿಯ (ನೆಲದ) ಮೇಲೆ ಸ್ಥಳಾವಕಾಶವಿಲ್ಲವೆಂದೂ, ಇನ್ನೂ ಅನೇಕ ಕಾರಣಗಳಿಂದಾಗಿ ಈ ಮಾನವ ವಿಜ್ಞಾನದ ಸಹಾಯದಿಂದ ಭೂಗರ್ಭಕ್ಕೆ ಲಗ್ಗೆ ಇಡುತ್ತಿದ್ದಾನೆ. ಜಪಾನ್ ದೇಶ ಈ ನೆಲದಾಳಿನ ವಾಸದ ಸಾಹಸಕ್ಕೆ ಕೈ ಹಾಕಿದೆ. ಪದೆ ಪದೇ ಭೂಕಂಪನದಿಂದ ಬೇಸತ್ತ ಜಪಾನಿಯರು ನೆಲದಾಳದಲ್ಲಿ ಭೂಕಂಪನ ಮುಕ್ತವಾದ ನಗರಗಳ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದ್ದಾರೆ. ಚಿನ್ನದ, ಕಲ್ಲಿದ್ದಿಲಿನ ಗಣಿಗಳಂತೆ ಕಾಣುವ ಈ ನಗರಗಳು ಭೂಮಿಯ ಮೇಲ್ಮೈಯಿಂದ ೫೦ ಮೀಟರ್ ಆಳದಲ್ಲಿ ೧೦೦ ಕಿ.ಮೀ. ವಿಸ್ತಾರದಲ್ಲಿ ಹೊಸ ನಗರಗಳ ರಚನೆ ಯಾಗಲಿವೆ. ನಗರದಾದ್ಯಾಂತ ಓಡಾಡುವ ಅತಿವೇಗದ ನೆಲದಾಳದಿಂದ ಭೂಮಿಯ ಮೇಲಕ್ಕೆ ವೇಗವಾಗಿ ಪಯಣಿಸುವ ಸಾರಿಗೆ ಈ ಭೂಗರ್ಭ ನಗರಗಳನ್ನು ಸಂಪರ್ಕಿಸುತ್ತದೆ.

ಸೂರ್ಯನ ಬೆಳಕನ್ನು ಪ್ರತಿಫಲಿಸಿ ನೆಲದಾಳದಲ್ಲಿ ಹಿತವಾದ ಸೂರ್ಯನ ಬೆಳಕನ್ನು ಪಡೆಯುವ ಮತ್ತು ಸಂಪೂರ್ಣ ನಗರವೇ ಹವಾನಿಯಂತ್ರಿತ ಮಾಡಲಾಗಿದೆ. ನಗರದಲ್ಲಿ ಕೃತಕ ತಂತ್ರಗಳನ್ನು ಬಳಸಿ ನೆಲದ ಮೇಲಿರುವಂತೆ ವಾತಾವರಣವನ್ನು ಸೃಷ್ಟಿಸುವ ಸೋಜಿಗದ ಪಟ್ಟಣಗಳು ಇವಾಗಲಿವೆ.

ಇಂದು ಕೂಡ ಬಹಳ ಜನ ಕೇವಲ ಪುರಾಣಕಾಲದ ಕಲ್ಪನೆ, ಎಂದು ಹೇಳುತ್ತಿರುವಾಗ ಇದು ಕೂಡ ಒಂದು ರೀತಿಯ ‘ಪಾತಾಳಲೋಕ’ ವೆಂದರೆ ಒಂದು ರೀತಿಯಲ್ಲಿ ತಪ್ಪಿಲ್ಲ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...