Home / ಲೇಖನ / ವಿಜ್ಞಾನ / ಭೂಗರ್ಭದೊಳಗೆ ಬದುಕು

ಭೂಗರ್ಭದೊಳಗೆ ಬದುಕು

ಇದುವರೆಗೆ ಯಾವುದೇ ನಿವೇಶನವೂ ಭೂಮಿಯ ಮೇಲೆ ಇರುತ್ತದೆಂಬುವುದು ವಾಸ್ತವ. ಇತ್ತೀಚೆಗೆ ಈ ಭೂಮಿಯ (ನೆಲದ) ಮೇಲೆ ಸ್ಥಳಾವಕಾಶವಿಲ್ಲವೆಂದೂ, ಇನ್ನೂ ಅನೇಕ ಕಾರಣಗಳಿಂದಾಗಿ ಈ ಮಾನವ ವಿಜ್ಞಾನದ ಸಹಾಯದಿಂದ ಭೂಗರ್ಭಕ್ಕೆ ಲಗ್ಗೆ ಇಡುತ್ತಿದ್ದಾನೆ. ಜಪಾನ್ ದೇಶ ಈ ನೆಲದಾಳಿನ ವಾಸದ ಸಾಹಸಕ್ಕೆ ಕೈ ಹಾಕಿದೆ. ಪದೆ ಪದೇ ಭೂಕಂಪನದಿಂದ ಬೇಸತ್ತ ಜಪಾನಿಯರು ನೆಲದಾಳದಲ್ಲಿ ಭೂಕಂಪನ ಮುಕ್ತವಾದ ನಗರಗಳ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದ್ದಾರೆ. ಚಿನ್ನದ, ಕಲ್ಲಿದ್ದಿಲಿನ ಗಣಿಗಳಂತೆ ಕಾಣುವ ಈ ನಗರಗಳು ಭೂಮಿಯ ಮೇಲ್ಮೈಯಿಂದ ೫೦ ಮೀಟರ್ ಆಳದಲ್ಲಿ ೧೦೦ ಕಿ.ಮೀ. ವಿಸ್ತಾರದಲ್ಲಿ ಹೊಸ ನಗರಗಳ ರಚನೆ ಯಾಗಲಿವೆ. ನಗರದಾದ್ಯಾಂತ ಓಡಾಡುವ ಅತಿವೇಗದ ನೆಲದಾಳದಿಂದ ಭೂಮಿಯ ಮೇಲಕ್ಕೆ ವೇಗವಾಗಿ ಪಯಣಿಸುವ ಸಾರಿಗೆ ಈ ಭೂಗರ್ಭ ನಗರಗಳನ್ನು ಸಂಪರ್ಕಿಸುತ್ತದೆ.

ಸೂರ್ಯನ ಬೆಳಕನ್ನು ಪ್ರತಿಫಲಿಸಿ ನೆಲದಾಳದಲ್ಲಿ ಹಿತವಾದ ಸೂರ್ಯನ ಬೆಳಕನ್ನು ಪಡೆಯುವ ಮತ್ತು ಸಂಪೂರ್ಣ ನಗರವೇ ಹವಾನಿಯಂತ್ರಿತ ಮಾಡಲಾಗಿದೆ. ನಗರದಲ್ಲಿ ಕೃತಕ ತಂತ್ರಗಳನ್ನು ಬಳಸಿ ನೆಲದ ಮೇಲಿರುವಂತೆ ವಾತಾವರಣವನ್ನು ಸೃಷ್ಟಿಸುವ ಸೋಜಿಗದ ಪಟ್ಟಣಗಳು ಇವಾಗಲಿವೆ.

ಇಂದು ಕೂಡ ಬಹಳ ಜನ ಕೇವಲ ಪುರಾಣಕಾಲದ ಕಲ್ಪನೆ, ಎಂದು ಹೇಳುತ್ತಿರುವಾಗ ಇದು ಕೂಡ ಒಂದು ರೀತಿಯ ‘ಪಾತಾಳಲೋಕ’ ವೆಂದರೆ ಒಂದು ರೀತಿಯಲ್ಲಿ ತಪ್ಪಿಲ್ಲ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...