Home / ಲೇಖನ / ವಿಜ್ಞಾನ / ಸಾಗರದಾಳದಲ್ಲೊಂದು ಮನೆಯ ಮಾಡಿ

ಸಾಗರದಾಳದಲ್ಲೊಂದು ಮನೆಯ ಮಾಡಿ

ಜನವಸತಿಗೆ ಇಂಥದ್ದೆ ಸ್ಥಳ ಇರಬೇಕಿಂದಿಲ್ಲ. ಅದು ಆಕಾಶವಾಗಿರಲಿ, ನೆಲದಡಿ ಇರಲಿ, ಸಮುದ್ರ ಆಳದಲ್ಲಿ ಒಂದಿಷ್ಟು ನಿವೇಶನ ಸಿಕ್ಕರೂ ಸಾಕು ಅಲ್ಲಿಗೂ ಲಗ್ಗೆಹಾಕುತ್ತಾನೆ. ಮಾನವ ಈಗಾಗಲೇ ಉಪಯೋಗದಲ್ಲಿರುವ ಅರಮನೆಗಳು, ವಿಹಾರಧಾಮಗಳು, ಹೋಟೆಲ್‌ಗಳು ಹಾಗೂ ಸದ್ಯದಲ್ಲಿಯೇ ಬಳಕೆಯಾಗುತ್ತಲಿರುವ ಅಮೇರಿಕೆಯ ಫ್ಲೋರಿಡಾದ ಸಾಗರಾಳದ ಹೋಟೆಲ್‌ಗಳು ನೇಪಾಳಿಯರಿಗೆ ಸಾಗರದಾಳದಲ್ಲಿ ನಗರ ನಿರ್ಮಾಣಕ್ಕೆ ಉತ್ತೇಜನ, ಪೂರಕ ಚೈತನ್ಯ ಸಿಕ್ಕಿದೆ.

ಈ ಸಾಗರದಾಳದ ನಿರ್ಮಾಣದಲ್ಲಿ ಕಡಿಮೆ ವೆಚ್ಚ ಪರಿಸರವನ್ನು ಬಳಸಿ ಅನುಕೂಲಕರವಾದ ನಗರ ನಿರ್ಮಾಣದಲ್ಲಿ ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡವುದಾಗಿದೆ. ೧೫೦ ಮಹಡಿಯಲ್ಲಿ ೧,೫೦೦ ಅಡಿ ಎತ್ತರದ ೬೭೨ ವಾಸದ ಮನೆಗಳ, ೩೦೦ ಚ. ಅಡಿ ವಿಸ್ತೀರ್ಣದ ನಗರ ಸಂಕೀರ್ಣವೊಂದರ ನಿರ್ಮಾಣಗೊಳ್ಳುತ್ತದೆ. ಈ ನಗರಕ್ಕೆ ೧೦ ಸಾವಿರ ಜನ ಪ್ರವಾಸಿಗರು ಬಂದು ಹೋಗುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಗಡುಸಾದ ಕಲ್ಲಿನ ಅಡಿಪಾಯವನ್ನು ಬಳಸಿಕೊಂಡು ನಗರದ ಪಾಯ ಮಾಡಲಾಗಿದೆ. ಚಂಡಮಾರುತ ಬಿರುಗಾಳಿಗಳಿಂದ ಮುಕ್ತವಾದ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಜನಸಾಂದ್ರತೆಯಿಂದ ಉಂಟಾಗುವ ನೂರಾರು ಸಮಸ್ಯೆಗಳು ಮುಕ್ತವಾಗುತ್ತವೆಂದು ನಿರ್ಮಾಪಕರು ಹೇಳುತ್ತಾರೆ. ಪಾತಾಳಗರ್ಭದಲ್ಲಿ ಇಂಥಹ ನಗರ ಒಂದನ್ನು ನಿರ್ಮಿಸಲು ಹಣದ ವೆಚ್ಚ ಮಾತ್ರ ಅತ್ಯಂತ ದುಬಾರಿ ಎಂದು ಹೇಳುತ್ತಾರೆ. ಉಕ್ಕು, ಗಾಜು, ಸಿಮೆಂಟನ್ನು ಬಳಸಿ ಸಾಗರದಾಳವನ್ನು ಬಗೆದು ಆಳದಲ್ಲಿ ಬದುಕನ್ನು ನೀಗಬೇಕಾದ ಪರಿಸ್ಥಿತಿಯು ಮುಂದಿನ ಶತಮಾನಕ್ಕೆ ಅನಿವಾರ್ಯವಾಗಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ಬೇರೆ ವಸತಿ ಸೌಕರ್ಯಗಳ ನೀಲಿ ನಕ್ಷೆಗಳು ತಯಾರಾಗುತ್ತಲಿದೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...