Home / ಲೇಖನ / ವಿಜ್ಞಾನ / ಸಾಗರದಾಳದಲ್ಲೊಂದು ಮನೆಯ ಮಾಡಿ

ಸಾಗರದಾಳದಲ್ಲೊಂದು ಮನೆಯ ಮಾಡಿ

ಜನವಸತಿಗೆ ಇಂಥದ್ದೆ ಸ್ಥಳ ಇರಬೇಕಿಂದಿಲ್ಲ. ಅದು ಆಕಾಶವಾಗಿರಲಿ, ನೆಲದಡಿ ಇರಲಿ, ಸಮುದ್ರ ಆಳದಲ್ಲಿ ಒಂದಿಷ್ಟು ನಿವೇಶನ ಸಿಕ್ಕರೂ ಸಾಕು ಅಲ್ಲಿಗೂ ಲಗ್ಗೆಹಾಕುತ್ತಾನೆ. ಮಾನವ ಈಗಾಗಲೇ ಉಪಯೋಗದಲ್ಲಿರುವ ಅರಮನೆಗಳು, ವಿಹಾರಧಾಮಗಳು, ಹೋಟೆಲ್‌ಗಳು ಹಾಗೂ ಸದ್ಯದಲ್ಲಿಯೇ ಬಳಕೆಯಾಗುತ್ತಲಿರುವ ಅಮೇರಿಕೆಯ ಫ್ಲೋರಿಡಾದ ಸಾಗರಾಳದ ಹೋಟೆಲ್‌ಗಳು ನೇಪಾಳಿಯರಿಗೆ ಸಾಗರದಾಳದಲ್ಲಿ ನಗರ ನಿರ್ಮಾಣಕ್ಕೆ ಉತ್ತೇಜನ, ಪೂರಕ ಚೈತನ್ಯ ಸಿಕ್ಕಿದೆ.

ಈ ಸಾಗರದಾಳದ ನಿರ್ಮಾಣದಲ್ಲಿ ಕಡಿಮೆ ವೆಚ್ಚ ಪರಿಸರವನ್ನು ಬಳಸಿ ಅನುಕೂಲಕರವಾದ ನಗರ ನಿರ್ಮಾಣದಲ್ಲಿ ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡವುದಾಗಿದೆ. ೧೫೦ ಮಹಡಿಯಲ್ಲಿ ೧,೫೦೦ ಅಡಿ ಎತ್ತರದ ೬೭೨ ವಾಸದ ಮನೆಗಳ, ೩೦೦ ಚ. ಅಡಿ ವಿಸ್ತೀರ್ಣದ ನಗರ ಸಂಕೀರ್ಣವೊಂದರ ನಿರ್ಮಾಣಗೊಳ್ಳುತ್ತದೆ. ಈ ನಗರಕ್ಕೆ ೧೦ ಸಾವಿರ ಜನ ಪ್ರವಾಸಿಗರು ಬಂದು ಹೋಗುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಗಡುಸಾದ ಕಲ್ಲಿನ ಅಡಿಪಾಯವನ್ನು ಬಳಸಿಕೊಂಡು ನಗರದ ಪಾಯ ಮಾಡಲಾಗಿದೆ. ಚಂಡಮಾರುತ ಬಿರುಗಾಳಿಗಳಿಂದ ಮುಕ್ತವಾದ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಜನಸಾಂದ್ರತೆಯಿಂದ ಉಂಟಾಗುವ ನೂರಾರು ಸಮಸ್ಯೆಗಳು ಮುಕ್ತವಾಗುತ್ತವೆಂದು ನಿರ್ಮಾಪಕರು ಹೇಳುತ್ತಾರೆ. ಪಾತಾಳಗರ್ಭದಲ್ಲಿ ಇಂಥಹ ನಗರ ಒಂದನ್ನು ನಿರ್ಮಿಸಲು ಹಣದ ವೆಚ್ಚ ಮಾತ್ರ ಅತ್ಯಂತ ದುಬಾರಿ ಎಂದು ಹೇಳುತ್ತಾರೆ. ಉಕ್ಕು, ಗಾಜು, ಸಿಮೆಂಟನ್ನು ಬಳಸಿ ಸಾಗರದಾಳವನ್ನು ಬಗೆದು ಆಳದಲ್ಲಿ ಬದುಕನ್ನು ನೀಗಬೇಕಾದ ಪರಿಸ್ಥಿತಿಯು ಮುಂದಿನ ಶತಮಾನಕ್ಕೆ ಅನಿವಾರ್ಯವಾಗಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ಬೇರೆ ವಸತಿ ಸೌಕರ್ಯಗಳ ನೀಲಿ ನಕ್ಷೆಗಳು ತಯಾರಾಗುತ್ತಲಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...