Home / ಲೇಖನ / ವಿಜ್ಞಾನ / ಎರಡು ಹೊಸ ಭೂಗ್ರಹಗಳ ಶೋಧ

ಎರಡು ಹೊಸ ಭೂಗ್ರಹಗಳ ಶೋಧ

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿವೆ.

ಈ ಎರಡು ಭೂಗ್ರಹಗಳು ನಮ್ಮಿಂದ ೩೫ ಜ್ಯೋತಿವರ್‍ಷಗಳ ಅಂತರದಲ್ಲಿವೆ, ಎಂದು ವಿಜ್ಞಾನಿಗಳು ಅಭಿಪ್ರಾಯ. ಇದರಂತೆ ೭೦ ವರ್ಜಿನಿಸ್, ಮತ್ತು “೪೭ ಉರ್ಸೆ ಮೆಜೋರಿಸ್” ಎಂದು ಹೆಸರಿಸಲಾಗಿದ್ದು ಒಂದು ಕನ್ಯಾರಾಶಿಯಲ್ಲಿಯೂ ಇನ್ನೊಂದು ಸಪ್ತರ್ಷಿ ಮಂಡಲದಲ್ಲಿಯೂ ಇವೆ, ಎಂದು ಖಚಿತಪಡಿಸಿಕೊಳ್ಳಲಾಗಿದೆ. ರೇಡಿಯೋ ತರಂಗಗಳ ಮೂಲಕ ನಾವು ಸಂದೇಶ ಕಳಿಸಿದರೆ ೩೫ ವರ್ಷಗಳು ಬೇಕು. ನಕ್ಷತ್ರವಾಗಿದ್ದು ಸೂರ್ಯನಂತೆ ಇವೆ. ಇದನ್ನು ಸುತ್ತುವ ವರ್ಜಿನಿಯಸ್ – ೭೦, ನಮ್ಮ ಗುರುಗ್ರಹದ ಗಾತ್ರಕ್ಕಿಂತ ೮ ಪಟ್ಟು ದೊಡ್ಡದಿದೆ. ಪ್ರತಿ ೧,೧೦೦ ದಿನಗಳಿಗೊಮ್ಮೆ ತನ್ನ ಸೂರ್ಯನನ್ನು ಪ್ರದಕ್ಷಣೆ ಇವು ಹಾಕುತ್ತಿವೆ. ಇದರ ತಾಪಮಾನ ೮೦ ಸೆಲ್ಸಿಯಸ್‌ನಷ್ಟು ಇದೆ.

ಇವೆರೆಡೂ ಗ್ರಹಗಳಲ್ಲಿ ನೀರು ಇದ್ದು ಮತ್ತು ಜೀವಿ ವಿಕಾಸ ಉಂಟಾಗಿರುವ ಸಾಧ್ಯತೆ ಇದೆ, ಎಂಬುವುದು ವಿಜ್ಞಾನಿಗಳ ಅಭಿಪ್ರಾಯ. ಜೀವಿಗಳು ಅಥವಾ ಮಾನವ ವಾಸಯೋಗ್ಯ ವಾತಾವರಣ ಬಗ್ಗೆ ಯೋಚಿಸುತ್ತಿರುವ ಖಗೋಳಜ್ಞರಿಗೆ ಆಶಾದಾಯಕ ಅಂಶವೆಂದರೆ ಈ ಗ್ರಹಗಳಿಗಿರುವ ಚಂದ್ರರು. ಈ ಚಂದ್ರರ ಮೇಲೆ ವಾಸಯೋಗ್ಯವಾದ ಭೂಮಿ ಇದೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ. ಈ ಗ್ರಹಗಳ ಚಂದ್ರದಲ್ಲಿ ಸಾಗರ ಮತ್ತು ಮಳೆಯ ವಾತಾವರಣವಿದ್ದುದರಿಂದ ಮಾನವರಿಗೆ ವಸತಿಯೋಗ್ಯವೆಂದು ನಿರೀಕ್ಷಿಸಿದ್ದಾರೆ. ಈಗಾಗಲೇ ಇಂಥಹ ನಕ್ಷತ್ರಗಳನ್ನು ಮತ್ತು ಅಲ್ಲಿನ ಗ್ರಹಗಳ ಬೇಟಿಯಲ್ಲಿ ನಿರತವಾಗಿರುವ ಖಗೋಳ ಶಾಸ್ರಜ್ಞರಿಗೆ ಇದು ಹೊಸತಲ್ಲವಾದರೂ ಏನನ್ನೊ ನಿರೀಕ್ಷಿಸಿದಾರೆ. ಇನೂ ೬೦ ಗ್ರಹಗಳನ್ನು ಈ ತಂಡವು ವೀಕ್ಷಿಸತೊಡಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...