Home / ಲೇಖನ / ವಿಜ್ಞಾನ / ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರೆ. ಮುಂದೊಂದು ದಿನ ಸಕ್ಕರೆ ಕಾಯಿಲೆ ಬರಬಾರದೆಂಬ ಭೀತಿಯಿಂದ ಮೊದಲೆ ಸಿಹಿಯನ್ನು ವರ್ಜಿಸುವರೂ ಇದ್ದಾರೆ. ಇದೊಂದು ತರಹ ನಿಸಾರ ಜೀವನ. ಈ ಕಾಯಿಲೆಗೆ ಕಹಿಯಾದ ಹಾಗಲಕಾಯಿ ಪಲ್ಯ, ಗೊಜ್ಜನ್ನೂ ಪ್ರತಿದಿನ ಬಳೆಸಿದರೆ ಈ ಕಾಯಿಲೆಗುಣ ಮುಖವಾಗುವುದೆಂದು ಕ್ರಿ.ಶ. ೬೫೦ ರಲ್ಲಿಯೇ ಪುರಾತನ ವೈದ್ಯ ಶುಶ್ರೂತ ಹೇಳಿದ್ದರು. ಆದರೆ ವರ್ಷಕ್ಕೆ ಒಂದೋ ಎರಡೋ ಬಾರಿ ಹಾಗಲ ಕಾಯಿಯನ್ನು ಉಪಯೋಗಿಸುವುದೇ ದುಸ್ತರ. ಕಹಿ ಕಹಿ. ವರ್ಷವಿಡೀ ದಿನದ ಪ್ರತಿ ಊಟ, ತಿಂಡಿಯಲ್ಲಿ ಹಾಗಲಕಾಯಿಯನ್ನು ಬಳೆಸಲು ಸುತಾರಾಂ ಸಾಧ್ಯವಿಲ್ಲ.

ಯುರೋಪಿನ ಸೊಜಿವಿಟ್ S.L..ಕಂಪನಿಯ ಆಹಾರ ತಜ್ಞರು ಹಾಗಲಕಾಯಿಯಲ್ಲಿ ಯಾವ ಔಷಧಿಗಳು ರಕ್ತದಲ್ಲಿನ ಮಿತಿಮೀರಿದ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ ಎಂಬ ಬಗ್ಗೆ ತೀವ್ರ ಸಂಶೋಧನೆ ನಡೆಯಿಸಿ ಕಡೆಗೆ “ಪಾಲಿಪೆಪ್ಟೈಡ್ಸ್”ಗಳನ್ನು ಪೌಡರ್ ಮಾಡಿ ಕಾಪ್ಯೂಲ್ಸ್ (ಗುಳಿಗೆಗಳು) ಗಳನ್ನು ಹೊರತಂದರು. ಇಂಥಹ ಗುಳಿಗೆಗಳನ್ನು ಮಧುಮೇಹಿಗಳು ಯಾವ ಕಹಿ ಇಲ್ಲದೇ ಮುಖ ಕಿವಿಚಿಕೊಳ್ಳದೇ ಈ ಮಾತ್ರೆಗಳನ್ನು ನುಂಗಿ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು. ಈ ಮಾತ್ರೆಗಳಲ್ಲಿ ಹಾಗಲಕಾಯಿ ಜೀವಸತ್ವ ಅಂತರ್ಗತವಾಗಿರುತ್ತದೆ. ಈ ಔಷಧಿಯ ಅಂಶಗಳು ನಮ್ಮ ದೇಹದಲ್ಲಿ Insulin ಉತ್ಪತ್ತಿ ಹೆಚ್ಚಿಸುವುದಲ್ಲದೇ ದೇಹದ ಪ್ರತಿಯೊಂದು ಜೀವಕೋಶಗಳಲ್ಲಿ ಗ್ಲೂಕೋಸ್ Metabolisms ಕ್ರಿಯೆಯನ್ನು ಹೆಚ್ಚಿಸುತ್ತವೆ. ಇನ್ನೊಂದು ಔಷಧಿ ಎಂದರೆ “ಮಧುನಾಶಿನಿ” ಎಲೆಯಲ್ಲಿನ ಔಷಧೀಯ ಅಂಶ. ನಾಲಿಗೆ ಹಾಗೂ ಕರುಳಗಳ ಗ್ಲೂಕೋಸ್ Receptor ಗಳನ್ನೂ ತಡೆ ಹಿಡಿದು ತದನಂತರ ಆಹಾರದಲ್ಲಿನ ಗ್ಲೂಕೋಸನ್ನು ದೇಹಕ್ಕೆ ಸೇರದಂತೆ ಮಾಡಿ ರಕ್ತದ ಗ್ಲೂಕೊಸ್ ಮಟ್ಟವು ನಿಯಂತ್ರಿಸುವುದು. ಈ ಔಷಧಿಯೂ ಕೂಡ ಕ್ಯಾಪ್ಸೂಲ್‌ರೂಪದಲ್ಲಿ Sweet A way ಹೆಸರಿನಲ್ಲಿ ದೊರೆಯುತ್ತದೆ.

ಮೇಲಿನ ಎರಡು ತರದ ಮಾತ್ರೆಗಳು ಭಾರತದಲ್ಲಿ ಸಿಗುತ್ತದೆ. ಸಕ್ಕರೆ ಕಾಯಿಲೆಯನ್ನು ಆರಂಭದಲ್ಲಿಯೇ ಮುಂದೂಡಲು, ನಿಯಂತ್ರಿಸಲು ಒಳ್ಳೆಯ ಅವಕಾಶಕ್ಕಾಗಿ ಈ ಮಾತ್ರೆಗಳನ್ನು ಬಳಸಿದರೆ ದಿವ್ಯೌಷಧವಾಗಿ ಕಾಯಿಲೆ ಗುಣವಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...