Home / ಲೇಖನ / ವಿಜ್ಞಾನ / ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಅನೇಕ ವನಸ್ಪತಿಗಳಿಂದ, ಆಹಾರಬೆಳೆಗಳಿಂದ ಎಣ್ಣೆಯನ್ನು ತಯಾರಿಸಿ ಔಷಧಿ ರೂಪದಲ್ಲಿಯೂ, ಆಹಾರದಲ್ಲಿಯೂ ಬಳೆಸಲಾಗುತ್ತದೆ. ಇದೀಗ ಹೊಂಗೆ ಮರದ ಬೀಜದಿಂದ, ಬೇವಿನ ಮರದ ಬೀಜದಿಂದ ಉತ್ಪಾದಿಸಲ್ಪಟ್ಟ ಎಣ್ಣೆಗಳಿಂದ ಯಂತ್ರಗಳನ್ನು ನಡೆಸಬಹುದೆಂದು ಭಾರತೀಯ ವಿಜ್ಞಾನ ಸಂಸ್ಥೆಯ ಅಂಗಸಂಸ್ಥೆಯಾದ ‘ಸೂತ್ರ’ವು ಕಂಡು ಹಿಡಿದಿದೆ. ಇದರಿಂದ ಮುಂದೊಂದು ದಿನ ವಿದೇಶಿ ಡಿಜಲ್ ಬರದಾಗುತ್ತದೆ ಮತ್ತು ಡಿಜರ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಈ ಎಣ್ಣೆಗಳನ್ನೇ ಬಳೆಸುವ ಕಾಲ ಬರಬಹುದು. ಒಂದು ಕೆ.ಜಿ. ಹೊಂಗೆ ಎಣ್ಣೆ ಅಥವಾ ಬೇವಿನ ಎಣ್ಣೆಯ ಉತ್ವಾದನೆಗೆ ೪ ಕೆ.ಜಿ. ಬೀಜಬೇಕಾಗುತ್ತದಷ್ಟೆ. ಡಿಜಲ್ ಯಂತ್ರಗಳಿಗೆ ವಾಹನಗಳಿಗೆ ಈ ಎಣ್ಣೆಯನ್ನು ಬಳೆಸಬಹುದು ಎಂದು ಕಂಡು ಹಿಡಿಯಲಾಗಿದೆ. ಈಗಾಗಲೇ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ವಿದ್ಯುತ್ ಉತ್ಪಾದಿಸಲು ಪ್ರಯೋಗಿಕವಾಗಿ ಈ ಎಣ್ಣೆಯನ್ನು ಬಳೆಸಲಾಗುತ್ತದೆ. ದಿನದಿನವೂ ಹೆಚ್ಚುತ್ತಿರುವ ಡಿಜಲ್ ಬೆಲೆಯ ದುಬಾರಿ ದರದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಈ ಸಂಸ್ಕರಿಸಿದ ಹೊಂಗೆ, ಅಥವಾ ಬೇವಿನ ಎಣ್ಣೆಯನ್ನು ಯಂತ್ರಗಳಿಗೆ ಬಳಸಿ ಸಮಸ್ಯೆಗಳನ್ನು ಪರಿಸರಿಸಿಕೊಳ್ಳಬಹುದು.

ಈ ಎರಡು ತರಹದ ಎಣ್ಣೆ ತೆಗೆಯುವುದರಿಂದ ಬಹಳ ಉಪಯೋಗವು ಕೂಡ ಇರುತ್ತದೆ. ಈ ಎಣ್ಣೆ ತೆಗೆದ ನಂತರ ಇವುಗಳ ಹಿಂಡಿಯನ್ನು ರೈತರು ತಮ್ಮ ತೆಂಗು, ಅಡಿಕೆ, ಬಾಳೆ ತೋಟಗಳಿಗೆ, ಗದ್ದೆಗಳಿಗೆ ಗೊಬ್ಬರವನ್ನಾಗಿಯೂ ಸಹ ಬಳಸಬಹುದು. ಇದರಿಂದ ಭೂಮಿಯ ಫಲವತ್ತತೆಯೂ ಹೆಚ್ಚಾಗುವುದರ ಜತೆಗೆ ಗಿಡಗಳಿಗೆ ಯಾವುದೇ ರೋಗ ರುಜೀನಗಳು ಬರುವುದಿಲ್ಲ ಮತ್ತು ಹೆಚ್ಚು ಇಳುವರಿಯೂ ಕೂಡ ಬರುತ್ತದೆ. ಇಂಥಹ ಸಾಹಸವನ್ನು ರೈತರು ಯತೇಚ್ಛೆವಾಗಿ ಮಾಡಿ ಮಾದರಿ ಕೃಷಿಕರಾಗಬಹುದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...