ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ಕಚ್ಚಿ ರುಚಿ ನೋಡಿದ
ಹಣ್ಣಿಗೆ ತುಟಿ ಹಚ್ಚಿದನಲ್ಲ
ಆ ರಾಮ
ನನಗೆ ಪ್ರಿಯನಾಗಲಿ
ಒಂದಗಳು ಅನ್ನವನೆ
ಉಕ್ಕಿಸಿ
ಹಸಿವಿನ ಸೊಕ್ಕಡಗಿಸಿದನಲ್ಲ
ಆ ಕೃಷ್ಣ
ನನಗೆ ಪ್ರಿಯನಾಗಲಿ
ಸತ್ತು ಒರಗಿದ ಸತಿಯ
ಹೊತ್ತು ತಿರುಗಿದನಲ್ಲ
ಅತ್ತು ಸೊರಗಿದನಲ್ಲ
ಆ ಶಿವನು
ನನಗೆ ಪ್ರಿಯನಾಗಲಿ
*****
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…