Home / ಲೇಖನ / ವಿಜ್ಞಾನ / ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...