Home / ಲೇಖನ / ವಿಜ್ಞಾನ / ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಕೆಲವು ಸಲ ಪ್ರಾಪ್ತ ನಡುವಯಸ್ಸಿನ ಪುರುಷರಿಗೆ ಲೈಂಗಾಸಕ್ತಿಕುಂದಿರುತ್ತದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ನಿರುತ್ಸಾಹ, ಜನನೇಂದ್ರಿಯ ಸಪ್ಪೆತನ, ಇವುಗಳಾಗವುದು ಸಹಜ. ಇದಕ್ಕೆ ಕಾರಣ ವಿಪರೀತ ಚಿಂತೆ, ಯೋಚನೆಗಳು, ಪೌಷ್ಠಿಕ ಆಹಾರದ ಕೊರತೆ, ಅಪರಾಧಿ ಪ್ರಜ್ಞೆ ಇವುಗಳಿಂದಾಗಿ ಪುರುಷರನ್ನು ನಿಶಕ್ತಿಗೊಳಗಾಗುತ್ತದೆ. ಈ ಬಗೆಗೆ ಚಿಂತಿಸುವಂತಾಗುತ್ತದೆ. ಇಂಥವರು ಉದ್ರೇಕಗೊಂಡು, ಲೈಂಗಿಕ ಕ್ರಿಯೆಯಲ್ಲಿ ಯಶಸ್ವಿಯಾಗಲು ಇತ್ತೀಚೆಗೆ “ವಯಾಗ್ರ” ಎಂಬ ಮಾತ್ರೆಯನ್ನು ಕಂಡುಹಿಡಿಯಲಾಗಿದೆ. ಮಾತ್ರವಲ್ಲ ಈ ಮಾತ್ರೆಯನ್ನು ಕಂಡು ಹಿಡಿದವರಿಗೆ ೧೯೯೮ರಲ್ಲಿ ನೊಬೆಲ್ ಪುರಸ್ಕಾರವನ್ನು ಸಹ ನೀಡಲಾಗಿದೆ. ಪುರುಷರ ಲೈಂಗಿಕ ದುರ್ಬಲತೆಯನ್ನು ನಿವಾರಿಸಲು, ಜನನೇಂದ್ರಿಯವನ್ನು ಉದ್ರೇಕಗೊಳಿಸಲು ಈ ಮಾತ್ರೆಯನ್ನು ಕಂಡು ಹಿಡಿಯಲಾಗಿದ್ದು ಆಂಗ್ಲ ಭಾಷೆಯ VIGORI (ಶಕ್ತಿ) ಮತ್ತು NIAGAR (ವಿಖ್ಯಾತ ನಯಾಗಾರ ಜಲಪಾತ) ಗಳ ಸಂಯುಕ್ತರೂಪವಾಗಿದೆ. VIAGAR ಪೈಜರ್ ಸಂಸ್ಥೆಯ ವಿಜ್ಞಾನಿಗಳ ಕೊಡುಗೆಯಾಗಿದೆ. ಇವರು ಈ ಮೊದಲು ‘ಸಿಲ್ಡೆನಾಶಿಲ್’ ಎಂಬ ಮದ್ದನ್ನು ಮೂಲತಃ ಅತಿರಕ್ತದೊತ್ತಡವನ್ನು ತಗ್ಗಿಸಲು ಹಾಗೂ ಹೃದಯಶೂಲೆಯನ್ನು ನಿಗ್ರಹಿಸಲು ತಯಾರಿಸಿದ್ದರು. ಈ ಮದ್ದು ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲೂ ಸಹ ಅನುಕೂಲವೆಂಬ ಸತ್ಯವನ್ನು ಕಂಡು ಒಂದು ವಿಚಿತ್ರ ಸನ್ನಿವೇಶದಲ್ಲಿ ಪ್ರಯೋಗಾರ್‍ಥ. ಸಿಲ್ಟೆಸಾಫಿಲ್, ಅನ್ನು ಕೆಲವರು ಸ್ವಯಂ ಸೇವಕರಿಗೆ ನೀಡಲಾಗಿತ್ತು. ಈ ಮಾತ್ರೆಗಳು ಅವರ ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲು ನೆರವಾದವು. ಅಂದೆ ಸಿಲ್ಡೆನಾಷಿಲ್ ಮಾತ್ರೆಗೆ ‘ವಯಾಗ್ರ’ ಎಂದು ಕರೆಯಲಾಯಿತು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...