Home / ಲೇಖನ / ವಿಜ್ಞಾನ / ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಕೆಲವು ಸಲ ಪ್ರಾಪ್ತ ನಡುವಯಸ್ಸಿನ ಪುರುಷರಿಗೆ ಲೈಂಗಾಸಕ್ತಿಕುಂದಿರುತ್ತದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ನಿರುತ್ಸಾಹ, ಜನನೇಂದ್ರಿಯ ಸಪ್ಪೆತನ, ಇವುಗಳಾಗವುದು ಸಹಜ. ಇದಕ್ಕೆ ಕಾರಣ ವಿಪರೀತ ಚಿಂತೆ, ಯೋಚನೆಗಳು, ಪೌಷ್ಠಿಕ ಆಹಾರದ ಕೊರತೆ, ಅಪರಾಧಿ ಪ್ರಜ್ಞೆ ಇವುಗಳಿಂದಾಗಿ ಪುರುಷರನ್ನು ನಿಶಕ್ತಿಗೊಳಗಾಗುತ್ತದೆ. ಈ ಬಗೆಗೆ ಚಿಂತಿಸುವಂತಾಗುತ್ತದೆ. ಇಂಥವರು ಉದ್ರೇಕಗೊಂಡು, ಲೈಂಗಿಕ ಕ್ರಿಯೆಯಲ್ಲಿ ಯಶಸ್ವಿಯಾಗಲು ಇತ್ತೀಚೆಗೆ “ವಯಾಗ್ರ” ಎಂಬ ಮಾತ್ರೆಯನ್ನು ಕಂಡುಹಿಡಿಯಲಾಗಿದೆ. ಮಾತ್ರವಲ್ಲ ಈ ಮಾತ್ರೆಯನ್ನು ಕಂಡು ಹಿಡಿದವರಿಗೆ ೧೯೯೮ರಲ್ಲಿ ನೊಬೆಲ್ ಪುರಸ್ಕಾರವನ್ನು ಸಹ ನೀಡಲಾಗಿದೆ. ಪುರುಷರ ಲೈಂಗಿಕ ದುರ್ಬಲತೆಯನ್ನು ನಿವಾರಿಸಲು, ಜನನೇಂದ್ರಿಯವನ್ನು ಉದ್ರೇಕಗೊಳಿಸಲು ಈ ಮಾತ್ರೆಯನ್ನು ಕಂಡು ಹಿಡಿಯಲಾಗಿದ್ದು ಆಂಗ್ಲ ಭಾಷೆಯ VIGORI (ಶಕ್ತಿ) ಮತ್ತು NIAGAR (ವಿಖ್ಯಾತ ನಯಾಗಾರ ಜಲಪಾತ) ಗಳ ಸಂಯುಕ್ತರೂಪವಾಗಿದೆ. VIAGAR ಪೈಜರ್ ಸಂಸ್ಥೆಯ ವಿಜ್ಞಾನಿಗಳ ಕೊಡುಗೆಯಾಗಿದೆ. ಇವರು ಈ ಮೊದಲು ‘ಸಿಲ್ಡೆನಾಶಿಲ್’ ಎಂಬ ಮದ್ದನ್ನು ಮೂಲತಃ ಅತಿರಕ್ತದೊತ್ತಡವನ್ನು ತಗ್ಗಿಸಲು ಹಾಗೂ ಹೃದಯಶೂಲೆಯನ್ನು ನಿಗ್ರಹಿಸಲು ತಯಾರಿಸಿದ್ದರು. ಈ ಮದ್ದು ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲೂ ಸಹ ಅನುಕೂಲವೆಂಬ ಸತ್ಯವನ್ನು ಕಂಡು ಒಂದು ವಿಚಿತ್ರ ಸನ್ನಿವೇಶದಲ್ಲಿ ಪ್ರಯೋಗಾರ್‍ಥ. ಸಿಲ್ಟೆಸಾಫಿಲ್, ಅನ್ನು ಕೆಲವರು ಸ್ವಯಂ ಸೇವಕರಿಗೆ ನೀಡಲಾಗಿತ್ತು. ಈ ಮಾತ್ರೆಗಳು ಅವರ ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲು ನೆರವಾದವು. ಅಂದೆ ಸಿಲ್ಡೆನಾಷಿಲ್ ಮಾತ್ರೆಗೆ ‘ವಯಾಗ್ರ’ ಎಂದು ಕರೆಯಲಾಯಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...