Home / ಲೇಖನ / ವಿಜ್ಞಾನ / ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಕೆಲವು ಸಲ ಪ್ರಾಪ್ತ ನಡುವಯಸ್ಸಿನ ಪುರುಷರಿಗೆ ಲೈಂಗಾಸಕ್ತಿಕುಂದಿರುತ್ತದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ನಿರುತ್ಸಾಹ, ಜನನೇಂದ್ರಿಯ ಸಪ್ಪೆತನ, ಇವುಗಳಾಗವುದು ಸಹಜ. ಇದಕ್ಕೆ ಕಾರಣ ವಿಪರೀತ ಚಿಂತೆ, ಯೋಚನೆಗಳು, ಪೌಷ್ಠಿಕ ಆಹಾರದ ಕೊರತೆ, ಅಪರಾಧಿ ಪ್ರಜ್ಞೆ ಇವುಗಳಿಂದಾಗಿ ಪುರುಷರನ್ನು ನಿಶಕ್ತಿಗೊಳಗಾಗುತ್ತದೆ. ಈ ಬಗೆಗೆ ಚಿಂತಿಸುವಂತಾಗುತ್ತದೆ. ಇಂಥವರು ಉದ್ರೇಕಗೊಂಡು, ಲೈಂಗಿಕ ಕ್ರಿಯೆಯಲ್ಲಿ ಯಶಸ್ವಿಯಾಗಲು ಇತ್ತೀಚೆಗೆ “ವಯಾಗ್ರ” ಎಂಬ ಮಾತ್ರೆಯನ್ನು ಕಂಡುಹಿಡಿಯಲಾಗಿದೆ. ಮಾತ್ರವಲ್ಲ ಈ ಮಾತ್ರೆಯನ್ನು ಕಂಡು ಹಿಡಿದವರಿಗೆ ೧೯೯೮ರಲ್ಲಿ ನೊಬೆಲ್ ಪುರಸ್ಕಾರವನ್ನು ಸಹ ನೀಡಲಾಗಿದೆ. ಪುರುಷರ ಲೈಂಗಿಕ ದುರ್ಬಲತೆಯನ್ನು ನಿವಾರಿಸಲು, ಜನನೇಂದ್ರಿಯವನ್ನು ಉದ್ರೇಕಗೊಳಿಸಲು ಈ ಮಾತ್ರೆಯನ್ನು ಕಂಡು ಹಿಡಿಯಲಾಗಿದ್ದು ಆಂಗ್ಲ ಭಾಷೆಯ VIGORI (ಶಕ್ತಿ) ಮತ್ತು NIAGAR (ವಿಖ್ಯಾತ ನಯಾಗಾರ ಜಲಪಾತ) ಗಳ ಸಂಯುಕ್ತರೂಪವಾಗಿದೆ. VIAGAR ಪೈಜರ್ ಸಂಸ್ಥೆಯ ವಿಜ್ಞಾನಿಗಳ ಕೊಡುಗೆಯಾಗಿದೆ. ಇವರು ಈ ಮೊದಲು ‘ಸಿಲ್ಡೆನಾಶಿಲ್’ ಎಂಬ ಮದ್ದನ್ನು ಮೂಲತಃ ಅತಿರಕ್ತದೊತ್ತಡವನ್ನು ತಗ್ಗಿಸಲು ಹಾಗೂ ಹೃದಯಶೂಲೆಯನ್ನು ನಿಗ್ರಹಿಸಲು ತಯಾರಿಸಿದ್ದರು. ಈ ಮದ್ದು ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲೂ ಸಹ ಅನುಕೂಲವೆಂಬ ಸತ್ಯವನ್ನು ಕಂಡು ಒಂದು ವಿಚಿತ್ರ ಸನ್ನಿವೇಶದಲ್ಲಿ ಪ್ರಯೋಗಾರ್‍ಥ. ಸಿಲ್ಟೆಸಾಫಿಲ್, ಅನ್ನು ಕೆಲವರು ಸ್ವಯಂ ಸೇವಕರಿಗೆ ನೀಡಲಾಗಿತ್ತು. ಈ ಮಾತ್ರೆಗಳು ಅವರ ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲು ನೆರವಾದವು. ಅಂದೆ ಸಿಲ್ಡೆನಾಷಿಲ್ ಮಾತ್ರೆಗೆ ‘ವಯಾಗ್ರ’ ಎಂದು ಕರೆಯಲಾಯಿತು.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...