Home / ಲೇಖನ / ವಿಜ್ಞಾನ / ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...