Home / ಲೇಖನ / ವಿಜ್ಞಾನ / ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...