Home / ಲೇಖನ / ವಿಜ್ಞಾನ / ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...