Home / ಲೇಖನ / ಇತರೆ / ವಿಸ್ಮಯ ಹುಟ್ಟಿಸುವ ಮೂಷಿಕ ಪ್ರಪಂಚ

ವಿಸ್ಮಯ ಹುಟ್ಟಿಸುವ ಮೂಷಿಕ ಪ್ರಪಂಚ

ಆಶ್ಚರ್‍ಯವೆಂದರೆ ಭಾರತ ಒಂದರಲ್ಲಿಯೆ ೨೪೦೦ ರಿಂದ ೫೦೦೦ ಮಿಲಿಯನ್ ದಂಶಗಳಿವೆ ಎಂದು ಅಂದಾಜು ಮೂಡಲಾಗಿದೆ. ಇಲಿ, ಮೊಲ, ಅಳಿಲು, ಮುಂತಾದವುಗಳಿಗೆ ದಂಶಕಗಳೆನ್ನುತ್ತಾರೆ. ಪ್ರತಿವರ್‍ಷ ೧೧ ಮಿಲಿಯನ್ ಟನ್ ಧಾನ್ಯಗಳನ್ನು ಇಲಿಗಳು ತಿಂದು ಬಿಡುತ್ತವೆ. ವರ್‍ಷ ಒಂದಕ್ಕೆ ಒಂದು ಇಲಿ ಒಂದು ಕ್ವಿಂಟಲ್ ಧಾನ್ಯವನ್ನು ಹಾಳುಮಾಡುತ್ತದೆ. ಒಂದು ಜೊತೆ ಇಲಿ ಒಂದು ವರ್ಷದಲ್ಲಿ ೮೦೦ ಆಗಿ ೩ ವರ್ಷಗಳಲ್ಲಿ ೩೫ ಕೋಟಿಯಷ್ಟಾಗುತ್ತವೆ! ಅಮೇರಿಕ ಸಂಯುಕ್ತ ಸಂಸ್ಥಾನವೊಂದರಲ್ಲಿಯೇ ಕಳೆದ ೨೦ ವರ್‍ಷಗಳಲ್ಲಿ ಇಲಿಯ ಬೋನಿನ ವಿವರ ಮಾದರೀಯ ೩೦೦ ಪೇಟೆಂಟ್‌ಗಳನ್ನು ಪಡೆಯಲಾಯಿತೆಂದರೆ ಅಲ್ಲಿಯ ಅಗಣಿತ ಇಲಿಗಳ ಸಂಖ್ಯೆ ಎಷ್ಟೆಂದು ಅಚ್ಚರಿಯಾಗುತ್ತದೆ. ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ದಕ್ಷಿಣಕ್ಕೆ ಡೆನ್ನಾಕ್, ಎಂಬ ಸಣ್ಣ ಪಟ್ಟಣವಿದ್ದು ಇಲ್ಲಿ ಕಾರ್‍ನಿದೇವಿ ದೇವಾಲಯ ೬೦೦ ವರ್ಷಗಳಿಂದಲೂ ಪ್ರಸಿದ್ಧವಾಗಿದೆ. ಬಂದ ಭಕ್ತರು ಇಲ್ಲಿವಾಸವಾಗಿರುವ ಸಾವಿರಾರು ಇಲಿಗಳಿಗೆ ಆಹಾರ ನೈವೇದ್ಯವನ್ನರ್‍ಪಿಸುತ್ತಾರೆ. ಇದೇ ಇಲ್ಲಿಯ ಭಕ್ತಿ. ಬೆಕ್ಕೂ, ಕಾಗೆ, ಹದ್ದುಗಳಿಂದ ಈ ಇಲಿಗಳನ್ನು ರಕ್ಷಿಸಲು ನೌಕರರ ಒಂದು ತಂಡವನ್ನು ನೇಮಿಸಿದ್ದಾರೆ. ಆದ್ಯಾಗ್ಯೂ ಇದುವರೆಗೆ ಪಟ್ಟಣದಲ್ಲಿ ಯಾವುದೇ ತರಹದ ರೋಗಗಳು ಹರಡಿಲ್ಲದಿರುವುದು ಆಶ್ಚರ್‍ಯ!?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್