Home / ಲೇಖನ / ವಿಜ್ಞಾನ / ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಟಿಕ್ ಬದಲು ಪಾಲಿಮರ್

ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಟಿಕ್ ಬದಲು ಪಾಲಿಮರ್

‘ಪ್ಲಾಸ್ಟಿಕ್’ ಎಂದ ತಕ್ಷಣ ಪರಿಸರಕ್ಕೆ ಎಲ್ಲ ರೀತಿಗಳಿಂದಲೂ ‘ಮಾರಕ’ ವೆಂಬ ಸತ್ಯ ಜನಸಾಮಾನ್ಯರಿಗೆ ತಿಳಿದಿದೆ. ಪ್ಲಾಸ್ಟಿಕ್ ಹಾಳೆ, ಚೀಲ, ಹೊದಿಕೆ ಇನ್ನಿತರ ವಸ್ತುಗಳು ಬಣ್ಣಗಳಲ್ಲಿ ಬಿಡುಗಡೆಯಾಗುತ್ತಿದೆ. ಇವುಗಳಿಂದ ಹಾನಿಯಾಗುತ್ತದೆ ಎಂಬ ಸತ್ಯ ಗೊತ್ತಾದ ನಂತರ ವಿಜ್ಞಾನಿಗಳು ಇವುಗಳ ಬದಲಿಗೆ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಬಹುಕೃತ ಬಳಕೆಯಾಗಬಲ್ಲ ‘ಪಾಲಿಮರ್’ ಅನ್ನು ಕಂಡು ಹಿಡಿದಿದ್ದಾರೆ. ಬಯೊಡಿಗ್ರೆಡ್ ಆಗಬಲ್ಲ ಹೊಸವಸ್ತುಗಳ ಬಗ್ಗೆ ವಿಜ್ಞಾನಿಗಳು ಈ ಪಾಲಿಮಾರನ್ನು ಆವಿಷ್ಕಾರಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಸ್ಟಾರ್‍ಚ್ ಮತ್ತು ಜೇಡಿ (ಕ್ಲೆ) ಮಣ್ಣಿನಿಂದ ಆಧರಿತವಾದ ಪ್ಲಾಸ್ಟಿಕ್ (ಥರ್‍ಮೋಪ್ಲಾಸ್ಪಿಕ್) ವಂತೆಯೇ ತಯಾರಿಸಲ್ಪಡುವ ಬಯೋಪಾಲಿಮರನ್ನು ಆವಿಷ್ಕಾರಗೊಳಿಸಲಾಗಿದೆ. ಇದು ಪ್ಲಾಸ್ಬಿಕ್ ನಷ್ಟೇ ಶಕ್ತಿಸಾಮರ್ಥ್ಯ ಮತ್ತು ಮೃದುತ್ವ ಗುಣಗಳನ್ನು (ಫ್ಲೆಕ್ಸಿಬಿಲಿಟಿ) ಹೊಂದಿದೆ. ಪ್ರಾಣವಾಯು ಇಂಗಾಲದ ಡೈ ಆಕ್ಸೈಡ್ ಮತ್ತು ನೀರಾವಿಗಳನ್ನು ತಯಾರಿಸಬಲ್ಲದಾಗಿದೆ. ಮುಖ್ಯವಾಗಿ ಇದು ಬಯೋಡಿಗ್ರೆಡೆಬಲ್ ಆಗಿದೆ. ಇದರ ಹಾಳೆಗಳಿಂದ ರಕ್ಷಿಸಿದ ಆಹಾರ ಪದಾರ್ಥಗಳ ಮೇಲೆ ಯಾವುದೇ ತರಹದ ದುಷ್ಟರಿಣಾಮಗಳು ಇದುವರೆಗೆ ಕಂಡು ಬಂದಿಲ್ಲವಾದ್ದರಿಂದ ಫಲಿತಾಂಶ ಯಶಸ್ವಿ ಎನಿಸಿದೆ. ಇದೊಂದು ಅತ್ಯುತ್ತಮ ಪ್ಯಾಕೆಜಿಂಗ್, ವಸ್ತುಗಳಿಗೆ ಬಳೆಸಬಹುದಾದ ವಸ್ತುವಾಗಿದೆ.
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...