ನಡತೆ

ಬುಂಡೇಗೆ ಯೆಂಡ್ ಎಂಗೆ ಯೆಂಡಕ್ಕೆ ನೊರೆಯಂಗೆ
ಅಂಗೇನೆ ಮನ್ಸಂಗು ಒಳ್ಳೆ ನಡತೆ.
ಬುಂಡೇಗೆ ಆಲೆಂಗೆ ಆಲೊಳಗೆ ವುಳವೆಂಗೆ
ಅಂಗೇನೆ ಆಳ್ ನಡತೆ ನರಮನ್ಸಗೆ.
ಅಮಲಿಂದ ಯೆಂಡ್‌ಕುಡಕ ಗುಲ್ಲಿಂದ ಪಡಕಾನೆ
ನಡತೇಂದ ಗೊತ್ತಾಗ್ತೆ ಒಳ್ಳೆ ಮನ್ಸ.
ಸದ್ದಿಂತ ಕೆಟ್ ಕಾಸ ಮುಕದಿಂದ ಮಾರವ್ನ
ನಡತೀಂದ ನೋಡ್ ಬೈದು ಕೆಟ್ ಮನ್ಸನ ೧

ಮುನಿಯಣ್ಣ ಯೆಚ್ಚಳ್ತೆ ಬುಟ್ರದೇ ಒಳ್ಳೆ ನಡತೆ!
ನಮ್ಮೆಂಡ ಪಕ್ದೋನ್ನು ಕೊಟ್ರದೇ ಒಳ್ಳೆ ನಡತೆ!
ನಾ ಕುಡದು ಬೇವಾರ್‍ಸಿಗ್ ಆಡೋದೆ ಒಳ್ಳೆ ನಡತೆ!
ಬೇವಾರ್‍ಸಿ ನನ್ ಆಡ್ನ ಬರೆಯೋದೆ ಒಳ್ಳೆ ನಡತೆ! ೨
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುರ್‍ಲಭಯುಕ್ತಿ
Next post ಮತ್ತೆ ಸೀತಾಯಣದ ನೆನಪು ಕೆದಕಿ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…