Home / ಲೇಖನ / ವಿಜ್ಞಾನ / ರಕ್ತದ ಚಲನೆ ಮತ್ತು ಹೃದಯದ ಬಡಿತ

ರಕ್ತದ ಚಲನೆ ಮತ್ತು ಹೃದಯದ ಬಡಿತ

ಹೃದಯದ ಪ್ರತಿ ಬಡಿತದಲ್ಲೂ ದೇಹದಲ್ಲಿ ಸುತ್ತಿ ತನ್ನೆಡೆಗೆ ಬಂದ ೨೧/೨ ಜೌನ್ಸ್ (೭೦ ಗ್ರಾಂ)ನಷ್ಟು ರಕ್ತವನ್ನು ಪಂಪ್‌ಮಾಡುತ್ತಿರುತ್ತದೆ. ಇದು ಮೋಹ, ಮಧ, ಮಾತ್ಸರ್‍ಯ, ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿ ಪ್ರತಿನಿಮಿಷದಲ್ಲಿ೬ ರಿಂದ ೩೫ ಲೀಟರ್ (೨೦೦ ರಿಂದ ೧೨೦೦ ಜಾನ್ಸ್)ವರೆಗೂ ಏರುಪೇರಾಗಬಹುದು. ಸರಾಸರಿ ಒಂದು ನಿಮಿಷದಲ್ಲಾಗುವ ೭೦ ಬಡಿತದಲ್ಲಿ ಸು ೫೦೦೦ ಗ್ರಾಂ. ೧೫ ಕೆ.ಜಿ.) ಆಗುತ್ತದೆ. ಇದೇ ಲೆಕ್ಕದಲ್ಲಿ ಮುಂದುವರಿದು ನೋಡಿದಾಗ ಒಂದು ವರ್ಷದಲ್ಲಿ ಸು. ೬ ಲಕ್ಷ ೮೦ ಸಾವಿರ ಗ್ರ್ಯಾಮ್ ಅಥವಾ ೩೧ ಲಕ್ಷ ಲೀಟರ್ ನಷ್ಟು ರಕ್ತ ಪಂಪ್ ಆಗಿರುವುದನ್ನು ಕಂಡು ಯಾರೊಬ್ಬರಿಗೂ ಈ ಅದ್ಭುತ ಪಂಪ್ ಬಗ್ಗೆ ಅಶ್ಚರ್‍ಯ ಅನ್ನಿಸದೇ ಇರಲಾರರು. ರಕ್ತ ಹೃದಯದಿಂದ ಕಾಲಿನವರೆಗೆ ಒಂದು ನಿಮಿಷಕ್ಕೂ ಕಡಿಮೆ ಅವಧಿಯಲ್ಲಿಯೇ ಬರುತ್ತದೆ. ಈ ಅಂಶವನ್ನು ಮೊದಲಿಗೆ ಹೊರಗೆಡವಿದ್ದವರು ವಿಲಿಯಂ ಹಾರ್‍ವೆ (೧೫೭೮-೧೬೭೫) ಆದರೆ ಇವನು ಹೃದಯದ ಬಡಿತದ ಬಗೆಗೆ ತಿಳಿಯಲಾಗದೇ ಹತಾಶನಾಗಿದ್ದ. ರಕ್ತ ಹೃದಯದಿಂದ ತದೇಕವಾಗಿ ಪಂಪ್ ಆಗಿದ್ದರೆ ದೇಹದ ಯಾವುದೇ ಜೀವಕೋಶಗಳನ್ನು ಜೀವಂತವಾಗಿಯೂ ಚುರುಕಾಗಿಯೂ ಇಡಲು ಸಾಧ್ಯವಿಲ್ಲ ಜೀವಕೋಶಗಳ ಉಳುವಿಗೆ ಬೇಕಾದ ಆಮ್ಲಜನಕ ಈ ರಕ್ತದಿಂದ ಒದಗುತ್ತಿರುತ್ತದೆ. ಆಮ್ಲಜನಕ ರಕ್ತ ದೇಹದ ಎಲ್ಲ ಜೀವಕೋಶಗಳಿಗೂ ತಲುಪಿ ಅಲ್ಲಿಂದ ಆಮ್ಲ ಜನಕಕಳೆದುಕೊಂಡ ರಕ್ತಹೃದಯದ ಮೇಲ್ಬಾಗದ ಬಲ ಕವಾಟಿಗೆ ಬರುತ್ತದೆ. ಈ ಭಾಗಕ್ಕೆ ಬಂದ ರಕ್ತ ಬಲ ಶ್ವಾಸಕೋಶಕ್ಕೆ ಪಂಪ್ ಆಗುತ್ತದೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...