Home / ಲೇಖನ / ಇತರೆ / ಅಸ್ಥಿಪಂಜರಗಳ ಕತೆ

ಅಸ್ಥಿಪಂಜರಗಳ ಕತೆ

ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು.

ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧೫ರಲ್ಲಿ ಹೇಳುತ್ತಿವೆ.

ಈ ೯೭ ಅಸ್ಥಿಪಂಜರಗಳು ಸುಮಾರು ಐದು ಸಾವಿರ ವರ್‍ಷಗಳಷ್ಟು ಹಳೆಯದಾದ ಸಣ್ಣ ಮನೆಯೊಂದರಲ್ಲಿದ್ದವುಗಳನ್ನು ಪುರಾತತ್ವ ಶಾಸ್ತ್ರಜ್ಞರು ಎಲ್ಲವನ್ನು ಹೊರಗೆಳೆದಿರುವರು.

ಇವೆಲ್ಲ ಭಾರಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರನ್ನು ಈಶಾನ್ಯ ಚೀನಾದ ಸಣ್ಣ ಮನೆಯಲ್ಲಿ ಒಟ್ಟಿಗೆ ಮಲಗಿಸಿ ಸುಡುತ್ತಿದ್ದರು. ಅದು ಉಳಿದವರಿಗೆ ಹರಡದಿರಲೆಂದು ಬಾಗಿಲು, ಕಿಟಕಿ, ಗವಾಕ್ಷಿ ಏನೆಲ್ಲ ಮುಚ್ಚಿ ಜಾಗ್ರತೆ ಮಾಡುತ್ತಿದ್ದರೆಂದು ಪುರಾತತ್ವ ಶಾಸ್ತ್ರಜ್ಞರು ವಿವರಿಸಿರುವರು.

ಈ ರೀತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರಲ್ಲಿ ಹದಿಹರೆಯದವರು ಯುವಕರು-ಮಧ್ಯ ವಯಸ್ಕರು ಬಾಲಕರು ಎಲ್ಲ ರೀತಿಯ ವಯಸ್ಕರು ಇರುತ್ತಿದ್ದರೆಂದು ಅಸ್ಥಿಪಂಜರ ತಲೆಬುರುಡೆ ಇತ್ಯಾದಿಗಳನ್ನು ತೋರಿಸಿ ಅಲ್ಲಿದ್ದವರಿಗೆಲ್ಲ ವಿವರಿಸುತ್ತಿದ್ದರು.

ಈಶಾನ್ಯ ಚೀನಾದ ಈ ಭಾಗದಲ್ಲಿ ಲಿಪಿ ಇಲ್ಲದಾಗ ಇಲ್ಲಿನ ಜನರೆಲ್ಲ ಗುಂಪುಗುಂಪಾಗಿ ಸಣ್ಣ ಸಣ್ಣ ಮನೆಗಳಲ್ಲಿ ನೆಲೆಸಿದ್ದರೆಂಬುದನ್ನು ಸಂಶೋಧನೆಗಳು ಹೊರಗೆಡವಿಯಲ್ಲದೆ, ಆಹಾರಕ್ಕಾಗಿ ಮುಖ್ಯವಾಗಿ ಬೇಟೆಯಾಡುತ್ತಿದ್ದರೆಂಬುದನ್ನು ತಜ್ಞರು ಸಂಶೋಧಿಸಿರುವರು.

– ಹೀಗೆ ಸಂಶೋಧನೆಗಳು ತೀವ್ರಗೊಳ್ಳುತ್ತಾ ಹೋದಂತೆಲ್ಲ ಏನೆಲ್ಲ ರಹಸ್ಯಗಳು ಹೊಸ ಹೊಸ ಆವಿಷ್ಕಾರಗಳು ಹೊರಗೆ ಬೀಳಬಹುದೆಂದು ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...