Home / ಲೇಖನ / ಇತರೆ / ಹೃದಯಕ್ಕೆ ಸಂಜೀವನಿ

ಹೃದಯಕ್ಕೆ ಸಂಜೀವನಿ

ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ ಸು. ೩ ವರ್ಷಗಳಿಂದ ಹೃದಯ ರಕ್ತನಾಳ ಸಂಬಂಧಿ ರೋಗಕ್ಕೆ ಯಶಸ್ವಿಯಾಗಿ ಆಯುರ್‍ವೇದ ಚಿಕಿತ್ಸೆಯನ್ನು ನೀಡುತ್ತ ಬಂದಿದ್ದು ಈಗಾಗಲೇ ಸು. ೭,೦೦೦ ಕ್ಕೂ ಅಧಿಕ ರೋಗಿಗಳು ಇದರ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಸಂಜೀವಿನಿಯಲ್ಲಿ ನುರಿತ ವೈದ್ಯರು ರೋಗಿಗಳಿಗೆ ಸಂಪೂರ್ಣ ಜೀವನ ಶೈಲಿ ಬದಲಾವಣೆ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ನೀಡುತ್ತಾರೆ. ಈ ಔಷಧಿಯನ್ನು ಉಪಯೋಗಿಸಿದರೆ ರಕ್ತನಾಳಗಳಲ್ಲಿ ರಕ್ತವು ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ. ರಕ್ತಸಂಚಾರಕ್ಕೆ ತೊಂದರೆ ಉಂಟು ಮಾಡುವ ಅಡೆತಡೆಗಳನ್ನು ಕೆಲವು ಸಮಯದ ನಂತರ ಪರಿಹಾರಗೊಳಿಸುತ್ತದೆ. ಚಿಕಿತ್ಸೆಯಲ್ಲಿ ಉಪಯೋಗಿಸುವ ಆಯುರ್ವೇದ ಔಷಧವು ಭಾರತ ಸರಕಾರದಿಂದ ಅಂಗೀಕರಿಸಲ್ಪಟ್ಟಿದೆ. ಸಂಜೀವಿನಿಯ ಈ ವಿಶಿಷ್ಟ ಚಿಕಿತ್ಸಾ ಕ್ರಮವನ್ನು ಭಾರತದ ರಾಷ್ಟ್ರಪತಿಗಳು ಗುರುತಿಸಿ ಶ್ಲಾಫಿಸಿದ್ದಾರೆ. ಸಂಜೀವಿನಿಯಲ್ಲಿ ಆಂಜಿಯೋಗ್ರಾಫಿಗೆ ಪರ್‍ಯಾಯವಾಗಿ ವಿಶಿಷ್ಟವಾದ ಸಾಧನದಿಂದ ಹೃದಯದ ಬಗ್ಗೆ ಸಂಪೂಟ್ಣ ಮಾಹಿತಿಯನ್ನು ಅತಿಕಡಿಮೆ ಖರ್‍ಚಿನಲ್ಲಿ ಪಡೆಯಬಹುದು.

ಸಂಜೀವಿನಿ ಚಿಕಿತ್ಸಾ ಕ್ರಮದ ವೃಶಿಷ್ಟಗಳು

೧) ಯಾವುದೇ ದುಪ್ಪರಿಣಾಮಗಳಿಲ್ಲ
೨) ರೋಗ ಮರುಕಳಿಸುವ ಸಾಧ್ಯತೆ ಇಲ್ಲ.
೩) ಅತಿ ಕಡಿಮೆ ಖರ್‍ಚಾಗುತ್ತದೆ.
೪) ಮಧುಮೆಹಗಳಿಗೆ ಈ ಚಿಕಿತ್ಸಾ ಕ್ರಮವು ಇಂದು ವರದಾನವೆಂದೆ ಹೇಳಬಹುದು.
೫) ಪ್ರತಿಯೊಬ್ಬರಿಗೂ ಆಹಾರ ಸೇವನೆ ಬಗ್ಗೆ ದೈಹಿಕ ವ್ಯಾಯಾಮದ ಬಗ್ಗೆ ಯೋಗಾಸನಗಳ ಬಗ್ಗೆ ಸಂಪೂರ್‍ಣ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿರಿ

ಸಂಜೀವಿನಿ ಹಾರ್ಟ್ ಕೇರ್ ಪೌಂಡೇಶನ್,
೧೫ ಕ್ರೆಸೆಂಟ್ ರಸ್ತೆ ಕುಮಾರ ಪಾರ್ಕ್ ಈಸ್ಟ್,
ಶಿವಾನಂದ ಸರ್ಕಲ್‌ ಹತ್ತಿರ
ಬೆಂಗಳೂರ ದೂ. ವಾ ೨೨೨೦೧೫೯೫ , ೫೧೧೩೮೫೯೫, ೯೮೪೪೦೨೩೪೦೯
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...