Home / ಲೇಖನ / ಇತರೆ / ಹೃದಯಕ್ಕೆ ಸಂಜೀವನಿ

ಹೃದಯಕ್ಕೆ ಸಂಜೀವನಿ

ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ ಸು. ೩ ವರ್ಷಗಳಿಂದ ಹೃದಯ ರಕ್ತನಾಳ ಸಂಬಂಧಿ ರೋಗಕ್ಕೆ ಯಶಸ್ವಿಯಾಗಿ ಆಯುರ್‍ವೇದ ಚಿಕಿತ್ಸೆಯನ್ನು ನೀಡುತ್ತ ಬಂದಿದ್ದು ಈಗಾಗಲೇ ಸು. ೭,೦೦೦ ಕ್ಕೂ ಅಧಿಕ ರೋಗಿಗಳು ಇದರ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಸಂಜೀವಿನಿಯಲ್ಲಿ ನುರಿತ ವೈದ್ಯರು ರೋಗಿಗಳಿಗೆ ಸಂಪೂರ್ಣ ಜೀವನ ಶೈಲಿ ಬದಲಾವಣೆ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ನೀಡುತ್ತಾರೆ. ಈ ಔಷಧಿಯನ್ನು ಉಪಯೋಗಿಸಿದರೆ ರಕ್ತನಾಳಗಳಲ್ಲಿ ರಕ್ತವು ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ. ರಕ್ತಸಂಚಾರಕ್ಕೆ ತೊಂದರೆ ಉಂಟು ಮಾಡುವ ಅಡೆತಡೆಗಳನ್ನು ಕೆಲವು ಸಮಯದ ನಂತರ ಪರಿಹಾರಗೊಳಿಸುತ್ತದೆ. ಚಿಕಿತ್ಸೆಯಲ್ಲಿ ಉಪಯೋಗಿಸುವ ಆಯುರ್ವೇದ ಔಷಧವು ಭಾರತ ಸರಕಾರದಿಂದ ಅಂಗೀಕರಿಸಲ್ಪಟ್ಟಿದೆ. ಸಂಜೀವಿನಿಯ ಈ ವಿಶಿಷ್ಟ ಚಿಕಿತ್ಸಾ ಕ್ರಮವನ್ನು ಭಾರತದ ರಾಷ್ಟ್ರಪತಿಗಳು ಗುರುತಿಸಿ ಶ್ಲಾಫಿಸಿದ್ದಾರೆ. ಸಂಜೀವಿನಿಯಲ್ಲಿ ಆಂಜಿಯೋಗ್ರಾಫಿಗೆ ಪರ್‍ಯಾಯವಾಗಿ ವಿಶಿಷ್ಟವಾದ ಸಾಧನದಿಂದ ಹೃದಯದ ಬಗ್ಗೆ ಸಂಪೂಟ್ಣ ಮಾಹಿತಿಯನ್ನು ಅತಿಕಡಿಮೆ ಖರ್‍ಚಿನಲ್ಲಿ ಪಡೆಯಬಹುದು.

ಸಂಜೀವಿನಿ ಚಿಕಿತ್ಸಾ ಕ್ರಮದ ವೃಶಿಷ್ಟಗಳು

೧) ಯಾವುದೇ ದುಪ್ಪರಿಣಾಮಗಳಿಲ್ಲ
೨) ರೋಗ ಮರುಕಳಿಸುವ ಸಾಧ್ಯತೆ ಇಲ್ಲ.
೩) ಅತಿ ಕಡಿಮೆ ಖರ್‍ಚಾಗುತ್ತದೆ.
೪) ಮಧುಮೆಹಗಳಿಗೆ ಈ ಚಿಕಿತ್ಸಾ ಕ್ರಮವು ಇಂದು ವರದಾನವೆಂದೆ ಹೇಳಬಹುದು.
೫) ಪ್ರತಿಯೊಬ್ಬರಿಗೂ ಆಹಾರ ಸೇವನೆ ಬಗ್ಗೆ ದೈಹಿಕ ವ್ಯಾಯಾಮದ ಬಗ್ಗೆ ಯೋಗಾಸನಗಳ ಬಗ್ಗೆ ಸಂಪೂರ್‍ಣ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿರಿ

ಸಂಜೀವಿನಿ ಹಾರ್ಟ್ ಕೇರ್ ಪೌಂಡೇಶನ್,
೧೫ ಕ್ರೆಸೆಂಟ್ ರಸ್ತೆ ಕುಮಾರ ಪಾರ್ಕ್ ಈಸ್ಟ್,
ಶಿವಾನಂದ ಸರ್ಕಲ್‌ ಹತ್ತಿರ
ಬೆಂಗಳೂರ ದೂ. ವಾ ೨೨೨೦೧೫೯೫ , ೫೧೧೩೮೫೯೫, ೯೮೪೪೦೨೩೪೦೯
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...