Home / ಲೇಖನ / ವಿಜ್ಞಾನ / ಸ್ಮಾರ್‍ಟ್ ಮೆಟೀರಿಯಲ್ಸ್

ಸ್ಮಾರ್‍ಟ್ ಮೆಟೀರಿಯಲ್ಸ್

ದೇಹದೊಳಗಿನ ಮೂಳೆ, ರಕ್ತನಾಳ, ಇತರೆ ಚರ್‍ಮಕ್ಕೆ ಸಂಬಂಧಿಸಿದಂತೆ ಅಂಗಾಂಗಳು ಸಿಥಿಲಗೊಂಡಾಗ ಅವುಗಳ ಬದಲಿಗೆ ಬೇರೆ ಅಂಗಗಳನ್ನು ಜೋಡಿಸುವ ಪರಿಕರಗಳಿಗೆ ಸ್ಮಾರ್ಟ್‌ ಮೆಟೀರಿಯಲ್ಸ್, ಎಂದು ಕರೆಯುತ್ತಾರೆ. ಕೆಲವರಿಗೆ ಧ್ವನಿನಾಳಗಳನ್ನು ತೆಗೆದು ಹಾಕಲಾಗುತ್ತದೆ. ಅಂತವರಿಗೆ ಕೃತಕ ಧ್ವನಿನಾಳ ವರವಾಗಿ ಬಂದಿದೆ. ಮಾನವನ ದೇಹದ ಅಳವಡಿಕೆ ಅಥವಾ Implant ಗಳು ಗಟ್ಟಿಮುಟ್ಟಾಗಿರಬೇಕು. ದೇಹಕ್ಕೆ ಅದರಿಂದ ಯಾವದೇ ದುಷ್ಪರಿಣಾಮ ಆಗಬಾರದು. ಅದು ದೇಹಕ್ಕೆ ಲಗತ್ತಾಗಿ ಹೊಂದಿಕೊಂಡು ಕಾರ್ಯ ನಿರ್ವಹಿಸಬೇಕಾಗುತ್ತದೆ. ಇದರಲ್ಲಿ “ನಿಟಿಲಾನ್’ ಎಂಬ ಮಿಶ್ರವು ವಿಶೇಷವೆನಿಸಿದೆ. ಕೋಣೆಯ ತಾಪಮಾನಕ್ಕೆ ಮಾನವ ದೇಹದ ಶಾಖಕ್ಕೂ ಗಣನೀಯವಾಗಿ ಆಕಾರ ಬದಲಾಯಿಸುತ್ತದೆ. ಆದ್ದರಿಂದ ಮಾನವನ Intravascular stent ಗಳಿಗೆ ಇದನ್ನು ಬಳೆಸುವುದು ಸೂಕ್ತವೆಂದು ಬಗೆದು ಇದರಿಂದ ದೇಹದೊಳಗಿನ ಶಿಥಿಲ ಅಂಗಗಳನ್ನು ತಯಾರಿಸಿ ಸೇರಿಸಲಾಗುತ್ತದೆ. ಟೈಟಾನಿಯಮ್, ಎಂಬ ಧಾತು ಕೃತಕ ಹಲ್ಲು ಜೋಡಣೆಗೆ ಸೂಕ್ತವೆಂದು ಕಂಡುಕೊಳ್ಳಲಾಗಿದೆ. ದಂತ ಅಳವಡಿಕೆಗಾಗಿ ಇದು ವ್ಯಾಪಕ ಬಳಕೆಯಲ್ಲಿದೆ. ಇದರಂತೆ ಮಂಡಿಚಿಪ್ಪು, ಕೀಲುಗಳು ಇತರೆ ದೇಹದೊಳಗಿನ ಅಂಗಾಂಗಗಳು ರೋಗ ಗ್ರಸ್ಥವಾದರೆ ಅವುಗಳನ್ನು ತೆರವುಗೊಳಿಸಿ ಈ ಸ್ಮಾರ್ಟ್‌ ಮೆಟೇರಿಯಲ್ಸ್ ಗಳನ್ನು ಜೋಡಿಸಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...