Home / ಲೇಖನ / ಇತರೆ / ನವಿಲುಗರಿ..

ನವಿಲುಗರಿ..

* ಹಲವರು ನಡೆದು ನಡೆದು ದಾರಿ.

* ಸಿನಿಮಾ ನಟರಾಗುವ ಗುರಿ ಹೊಂದಿ, ಅದಕ್ಕಾಗಿ ಇಂದಿನಿಂದಲೇ ಒಳ್ಳೆಯ ಮೈಕಟ್ಟು, ಮಾತು, ಹಾಸ್ಯ, ಅನುಕರಣೆ ಇತ್ಯಾದಿ ಅಭ್ಯಾಸ ಮಾಡಿ.

* ಹಸಿಶುಂಠಿ, ಒಣ ಶುಂಠಿಯಿಂದ ಆರೋಗ್ಯ, ಸೌಂದರ್‍ಯ ವೃದ್ಧಿಗಾಗಿ, ನಿತ್ಯ ಆಹಾರದಲ್ಲಿ ಬಳಸಿ.

* ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿ ೫,೫೦೦ ಕೇಜಿ ಚಿನ್ನವಿದೆ. ಅದನ್ನು ವಿವಿಧ ಬ್ಯಾಂಕಿನಲ್ಲಿಟ್ಟಿರುವರು. ವರ್ಷಕ್ಕೆ ೮೦ ಕೇಜಿ ಚಿನ್ನ ಬಡ್ಡಿಯಾಗಿ ಬರುವುದು.

* ಕ್ರಿಸ್ತ ಶಕ ೫ನೆಯ ಶತಮಾನದಲ್ಲಿ ಚೀನಾದ ತತ್ವಜ್ಞಾನಿಗಳಾದ ಗೊಂಗುಬನ್ (ಲುಬನ್) ಮೋದಿ (ಮೋಝಿ) ಅವರು ಗಾಳಿ ಪಟವನ್ನು ಕಂಡು ಹಿಡಿದರು.

* ಶುಂಠಿ ಸುವಾಸನೆ, ರುಚಿ, ಹಸಿವು ವೃದ್ಧಿಸುವುದು.

* ದಿನಾಂಕ ೦೨-೦೮-೧೭೧೫ರಂದು ಪ್ರಸಾದವೆಂದು ಲಡ್ಡು ನೀಡುವ ಸಂಪ್ರದಾಯವು ತಿರುಪತಿ ದೇವಸ್ಥಾನದಲ್ಲಿ ಮೊದಲಾಯಿತು. ಈ ಸಂಪ್ರದಾಯಕ್ಕೆ ಈಗ ೩೦೦ ವರ್ಷಗಳು ವರ್ಷಕ್ಕೆ ಬರೀ ಲಡ್ಡಿನಿಂದಲೇ ೧೯೦ ಕೋಟಿ ರೂಪಾಯಿ ಬರುತ್ತಿದೆ.

* ಕನ್ನಡಕ್ಕೊಬ್ಬರೇ ಕೈಲಾಸಂ ಅವರು ದಿನಾಂಕ ೨೯-೦೭-೧೮೮೫ರಂದು ಮೈಸೂರಿನಲ್ಲಿ ಹುಟ್ಟಿದರು. ಇವರ ತಂದೆ-ತಮಿಳುನಾಡಿನ ಜಸ್ಟೀಸ್ ತ್ಯಾಗರಾಜ ಪರಮಶಿವ ಅಯ್ಯರ್, ತಾಯಿ- ಕಮಲಮ್ಮ.

* ಒಣ ಶುಂಠಿ ಹಾಲಿನಲ್ಲಿ ಹಾಕಿ ಕುದಿಸಿ, ಬೆಲ್ಲದೊಂದಿಗೆ ಕಲಿಸಿ ನಿತ್ಯ ಕುಡಿಯುವುದರಿಂದ ಗಂಟಲು ನೋವು, ಕೆಮ್ಮು, ಕಫ, ನಿವಾರಣೆಯಾಗುವುದು.

* ಕಳ್ಳಿ ಗಿಡಕ್ಕೆ ಎಲೆಗಳಿಲ್ಲ!

* ಸೋಡಿಯಂನಿಂದ ಕಂದು- ಕಬ್ಬಿಣದಿಂದ ಕೆಂಪು ಬಣ್ಣ ಪೊಟಾಸಿಯಂನಿಂದ ಹಳದಿ- ಮ್ಯಾಂಗನೀಸ್‌ನಿಂದ ಗುಲಾಬಿ ಬಣ್ಣ… ಹೀಗೆ ವಿವಿಧ ಬಣ್ಣಗಳಿಂದ ಶಿಲೆಗಳು ರೂಪುಗೊಳ್ಳಲಿದೆ.

* ಆಲ್ಬೇನಿಯಾದಲ್ಲಿ ಶೇಕಡ ೭೦% ರಷ್ಟು ಟರ್‍ಕಿಯಲ್ಲಿ ಶೇಕಡ ೯೮% ರಷ್ಟು ಮುಸ್ಲಿಮರಿದ್ದಾರೆ. ಇವು ಎರಡು ದೇಶಗಳೂ ಯುರೋಪ್‌ನಲ್ಲಿವೆ.

* ಜನಪ್ರಿಯ ಹಾಡುಗಾರ ಮನ್ನಾಡೆ ದಿನಾಂಕ ೦೧-೦೫-೧೯೧೯ ರಲ್ಲಿ ಕೋಲ್ಕತ್ತದಲ್ಲಿ ಜನಿಸಿದರು. ಇವರ ಹೆಸರು- ಪ್ರಬೋಧ ಚಂದ್ರ ಅಡ್ಡ ಹೆಸರು- ಮನ್ನಾ ಎಂದು. ೩,೫೦೦ ಹಾಡುಗಳನ್ನು ಸಿನಿಮಾದಲ್ಲಿ ಹಾಡಿದ್ದಾರೆ. ೨೦೦೭ರಲ್ಲಿ ಇವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿತು. “ಜಿಮೊನೆರ್ ಜುಲ್ಲಾ ಘೋರೆ” ಎನ್ನುವುದು ಇವರ ಬಂಗಾಳಿ ಆತ್ಮಕಥೆ ಇದನ್ನು “ಮೆಮೊರೀಸ್ ಕಮ್ ಆಲೈವ್” ಎಂದು ಇಂಗ್ಲೀಷ್‌ಗೆ ಅನುವಾದಗೊಂಡಿದೆಯಲ್ಲದೆ ಹಿಂದಿ-ಮರಾಠಿಗೂ ಅನುವಾದವಾಗಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...