Home / ಲೇಖನ / ಇತರೆ / ಬಿಳಿಯ ಬಣ್ಣದ ಕತೆ

ಬಿಳಿಯ ಬಣ್ಣದ ಕತೆ

ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.

ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶೀಘ್ರ ನಿರ್‍ಧಾರ ಕೈಗೊಳ್ಳಬೇಕೆಂದು ಎಡ್ಮಂಡ್ ಫರ್‍ನಾಂಡಿಸ್ ಅಗ್ರಹಿಸಿದ್ದಾನೆ.

ಬಿಳಿ ಬಟ್ಟೆ ಬರೆ ಧರಿಸುವವರಿಗೊಂದು ಶಾಕ್ ನೀಡಿದ್ದಾನೆ ! ಬರೀ ಬಿಳಿ ಬಟ್ಟೆ ಧರಿಸುವುದರಿಂದ ವೃತ್ತಿಪರ ವೈದ್ಯರಾಗಲು ಮದರ್ ಥೇರಿಸಾ ಆಗಲು ಸಾಧ್ಯವಿಲ್ಲ. ರೋಗಿಗಳಿಗೆ ಭರವಸೆಯ ಉತ್ತಮ ಶೂಶ್ರೂಷೆ ನೀಡುವವರಾಗಿರಬೇಕು ಎಂದು ಶಿಫಾರಸ್ಸು ಕೂಡಾ ಮಾಡಿದ್ದಾನೆ.

ಶತ ಶತಮಾನಗಳಿಂದಲೂ ಬಿಳಿ ಬಟ್ಟೆ ಧರಿಸುವುದು ವಾಡಿಕೆ ಸಂಪ್ರದಾಯವಾಗಿ ಬಂದಿದೆ. ಈ ಬಿಳಿಯ ಬಟ್ಟೆಗಳೇ ವೈರಸ್‌ಗಳನ್ನು ಹರಡುತ್ತಿದೆಯೆಂಬುದು ಹಲವರಿಗೆ ತಿಳಿದಿರುವುದಿಲ್ಲ.

ವೈದ್ಯರು- ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ, ಬರೀಯ ಬಿಳಿ ಬಟ್ಟೆ ಧರಿಸಿ ಎಲ್ಲ ಕಡೆ, ಹೊರ ಒಳಗೆ ಅಡ್ಡಾಡುವರು. ಇದರಿಂದಾಗಿ ಸೊಂಕುಗಳು ಹರಡಲು ರೋಗ ಉಲ್ಬಣಗೊಳ್ಳಲು ಕಾರಣವಾಗಿದೆಯೆಂದು ದೃಢ ಪಡಿಸಿರುವರು.

೨೦೦೭ ರಲ್ಲಿ ಯುನೈಟೆಡ್ ಕಿಂಗ್ ಡಮ್‌ನಲ್ಲಿ ನೀಳ ತೋಳಿನ ಕೋಟ್ ಧರಿಸುವುದನ್ನು ನಿಲ್ಲಿಸುವ ಬಗ್ಗೆ ನಿಷೇಧ ಹೇರುವ ನಿರ್ಧಾರ ಕೈ ಗೊಂಡಿರುವರು.

೨೦೦೯ ರಲ್ಲಿ ಅಮೇರಿಕ ವೈದ್ಯಕೀಯ ಸಂಸ್ಥೆ ಅದನ್ನು ಅನುಸರಿಸಲು ಮುಂದಾಯಿತು. ಆದರೆ ಪ್ರತಿರೋಧದ ಹಿನ್ನಲೆಯಲ್ಲಿ ಅಂಥ ನಿರ್‍ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಎಡ್ಮಂಡ್ ಫರ್‍ನಾಂಡಿಸ್ ತಮ್ಮ ಸಂಶೋಧನೆಯಲ್ಲಿ ವಿವರಿಸಿದ್ದಾರೆ.

ಹೀಗೆ ಸಂಶೋಧನೆ ಕೈಗೊಳ್ಳುತ್ತಾ ಹೋದಂತೆಲ್ಲ ಹೊಸ ಹೊಸ ವಿಚಾರಗಳು ಹೊರ ಹೊಮ್ಮುತ್ತವೆ!

ನಾವು-ನೀವು ಎಲ್ಲರೂ ಸೇರಿ-ಎಡ್ಮಂಡ್ ಫರ್‍ನಾಂಡಿಸ್ ಅವರಿಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...