Home / ಲೇಖನ / ವಿಜ್ಞಾನ / ಯುದ್ಧಕ್ಕೆ ಬರಲಿದ್ದಾರೆ – ಅಜೇಯ ಸೈನಿಕರು

ಯುದ್ಧಕ್ಕೆ ಬರಲಿದ್ದಾರೆ – ಅಜೇಯ ಸೈನಿಕರು

ಚಿತ್ರ: ಮಥಿಯಸ್ ವೇವರಿಂಗ್
ಚಿತ್ರ: ಮಥಿಯಸ್ ವೇವರಿಂಗ್

ಐತಿಹಾಸಿಕ ಕಾಲದಿಂದ ಹಿಡಿದು ಇಂದಿನವರೆಗೂ ಸೋಲಿನ ಕಹಿಯನ್ನು ಅನುಭವಿಸಿದ ಆಥವಾ ದೂರದಿಂದ ಕಂಡು ಪಲಾಯನ ಗೈಯ್ಯುವ ಸೈನಿಕರು ಸರ್ವೇ ಸಾಮಾನ್ಯ. ಆದರೆ ಸೋಲನ್ನೇ ಆರಿಯದ ಸೈನಿಕರು ಕೆಲವೇ ವರ್ಷಗಳಲ್ಲಿ ರಣರಂಗಕ್ಕೆ ಧುಮುಕಲಿದ್ದಾರೆ ಎಂದರೆ ಆಶ್ಚರ್ಯ ಮತ್ತು ಸಂತೋಷದ ಸಂಗತಿಯೇ. ಮಾನವ ಸಹಜವಾದ ಸೋಲು ಗೆಲುವು ಭೂಮಿಯಲ್ಲಿ ಇದ್ದದ್ದೆ ಆದರೆ ಮಾನವರೇ ಅಲ್ಲದೆ ಮಾನವರಂತೆ ಯುದ್ಧ ವೈಖರಿಯಲ್ಲಿ ತೊಡಗುವ ಸೋಲನ್ನು ಅರಿಯದ ಸೈನಿಕರು ಸಿಕ್ಕುವುದೆಂದರೆ ಮನುಷ್ಯರಲ್ಲದೆ ರಾಕ್ಷಸರೆ!? ರಾಕ್ಷಸಿ ಶಕ್ತಿಯುಳ್ಳ ಮನುಷ್ಯರಲ್ಲದ ರೋಬಟ್ ಸೈನಿಕರಿಂದಲೇ ಈ ಸಾಧನೆ ನಿಜ, ಮಾನವ ಶಕ್ತಿಯ ಹತ್ತಾರುಪಟ್ಟು ಹೆಚ್ಚಿನ ಶಕ್ತಿಯನ್ನು ಹೊಂದಿದ ರೋಬಟ್ ಮಾನವರು ಈಗಾಗಲೇ ಫ್ಯಾಕ್ಟರಿಗಳಲ್ಲಿ ವಿದೇಶಿ ಅಡುಗೆ ಮನೆಗಳಲ್ಲಿ ಕೆಲಸ ನಿರ್ವಹಿಸುತ್ತಲಿವೆ. ಹತ್ತು ಜನ ಮಾಡುವ ಕೆಲಸವನ್ನು ಒಬ್ಬ ರೋಬಟ್ ಮನುಷ್ಯ ಕೆಲವೇ ಘಂಟೆಗಳಲ್ಲಿ ಮಾಡುವುದಾದರೆ ೧೦ ಜನ ಸೈನಿಕರಿಗೆ ತರಬೇತಿ ನೀಡಿ ಅವರ ಸಂಬಳ ಸಾರಿಗೆ, ಇತರೆ ಖರ್ಚುಗಳನ್ನೆಲ್ಲ ನಿಭಾಯಿಸುವುದಕ್ಕಿಂತಲೂ ಒಬ್ಬ ರೋಬನನ್ನು ಯುದ್ಧಕ್ಕೆ ತೊಡಗಿಸಿದರೆ ಎದುರಿಗಿದ್ದ ಮನುಷ್ಯ ಸೈನಿಕರಾಗಲಿ, ಮದ್ದು ಗುಂಡುಗಳಾಗಲಿ ಎಲ್ಲವೂ ಸಪಾಟ್ ಆಗುತ್ತದೆ!!

ಅಮೇರಿದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾದ ಜೆಟ್ ಪ್ರೊಪುಲಶನ್ ಪ್ರಯೋಗಾಲಯ ಇದಕ್ಕಾಗಿ ಅಭಿವೃದ್ದಿ ಪಡಿಸಿದ ಯಂತ್ರಜ್ಞಾನವನ್ನು
ಬೆಳೆಸಿಕೊಂಡಿದೆ. ಮನೆಗೆಲಸಕ್ಕಾಗಿ ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುವಂತೆ ಯುದ್ಧದಲ್ಲಿಯೂ ಕೂಡ ಕೈಯಲ್ಲಿ ಪಿಸ್ತೂಲು, ರೈಫಲ್‌ಗಳ ಗುಂಡಿ ಅದುಮುವ, ಮುಂದೆ ಮುಂದೆ ನುಗ್ಗುವ, ಗಂಡು ಖಾಲಿಯಾದಾಗ ತುಂಬುವ, ಮತ್ತು ಗುರಿ ಇಟ್ಟು ಶತೃಸೈನ್ಯವನ್ನು ನಾಶಪಡಿಸುವ ಯಾಂತ್ರೀಕೃತ ಯಂತ್ರಗಳನ್ನಳವಡಿಸಿದ ರೋಬಟ್‌ಗಳನ್ನು ಸಿದ್ಧಗೊಳಿಸುತ್ತಿದೆ. ರೋಬಟ್ ಸೈನಿಕರು ಭಾರವಿರದೆ ಹಗುರವಾಗಿದ್ದು ಸುಲಭವಾಗಿ ಚಲಿಸುತ್ತವೆಯಂತೆ
ಇವುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸಬಹುದು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...