Home / ಲೇಖನ / ವಿಜ್ಞಾನ / ಕ್ಷಣಗಣನೆಯ ಕಾರು!?

ಕ್ಷಣಗಣನೆಯ ಕಾರು!?

ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತಿದ್ದಾರೆ !! ಇದರ ಫಲವಾಗಿ ಇದೀಗ ಗಂಟೆಗೆ ೭೬೩ ಮೈಲಿ ಚಲಿಸುವ ಥ್ರಸ್ಟ್ S.S.C. ಎಂಬ ಕಾರು ಶಬ್ದದ ವೇಗಕ್ಕಿಂತಲೂ ವೇಗವಾಗಿ ಚಲಿಸಬಲ್ಲದು ಎಂಬ ಸತ್ಯವನ್ನು ದಾಖಲಿಸಿದೆ. ಇದನ್ನು ರಿಚರ್ಡ್ ನೋಬಲ್ ಅವರು ಶ್ರಮದ ಸಾಧನೆಯಿಂದ ಸಿದ್ಧಪಡಿಸಿದ್ದಾರೆ. ಶ್ರವಣಾತೀತ ವೇಗದಲ್ಲಿ ಚಲಿಸುವ
ಕಾರಣಕ್ಕಾಗಿ ಈ ಕಾರಿಗೆ “ನೂವರ್ ಸಾನಿಕ್‌” ಎಂದು ಸಾಮಾನ್ಯವಾಗಿ ಕರೆಯುತ್ತಾರೆ. ಎರಡು ಜೆಟ್ ಯಂತ್ರಗಳಿಂದ ಶಕ್ತಿಪಡೆಯುವ ಈ ಕಾರಿನ ವಿನ್ಯಾಸವನ್ನು ಗಣಕೀಯ ದ್ರವಗತಿಶಾಸ್ತ್ರ (Computationed Fluid Mechanics) ದ ಸಹಾಯದಿಂದ ಅಭಿವೃದ್ಧಿಪಡಿಸಲಾಗಿದೆ. ಶಬ್ದದ ವೇಗದಲ್ಲಿ ಚಲಿಸುವ ಯಾವುದೇ ವಸ್ತುವಿನ ಸುತ್ತ‌ಉಂಟಾಗುವ ಶಾಕಿನ ಅಲೆಗಳ ಆ ವಸ್ತುವಿನ ಚಲನೆಯಲ್ಲಿ ಆಸ್ತಿರತೆಯನ್ನುಂಟು ಮಾಡುತ್ತವೆ. ಆದರೆ ಸೂಕ್ಷ್ಮಲೆಕ್ಕಚಾರಗಳ ವಿನ್ಯಾಸದಿಂದ ಈ ಅಸ್ಥಿರತೆಯನ್ನು ಇದರಲ್ಲಿ ದುರ್ಬಲಗೊಳಿಸಲಾಗಿದೆ. ೫೪ ಅಡಿಗಳಷ್ಟು
ಉದ್ಧವಿರುವ ಈ ಕಾರು ಪ್ರತಿ ಸೆಕೆಂಡುಗಳಲ್ಲಿ ಒಂದು ಮೈಲಿ ದೂರ ಚಲಿಸುತ್ತಿದೆ ಎಂದಾಗ ಊಹೆಗೂ ನಿಲುಕದಂತಾಗುತ್ತದೆ. ರಾಮಾಯಣ ಕಾಲದಲ್ಲಿ ಪುಷ್ಪಕ ವಿಮಾನಗಳು ಕ್ಷಣಗಣನೆಯಲ್ಲಿ ಮಾಯವಾಗಿ ದೂರವನ್ನು ತಲುಪುತಿದಾವೆಂದು ಓದಿದ್ದೇವೆ. ಈ ಕಾರೂ ಕೂಡ ಇದೇ ಗತಿಯಲ್ಲಿ ಚಲಿಸಿ ಹೊಸ ಲೋಕಕ್ಕೊಂದು ಸವಾಲಾಗಿ ನಿಂತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...