Home / ಲೇಖನ / ವಿಜ್ಞಾನ / ಕ್ಷಣಗಣನೆಯ ಕಾರು!?

ಕ್ಷಣಗಣನೆಯ ಕಾರು!?

ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತಿದ್ದಾರೆ !! ಇದರ ಫಲವಾಗಿ ಇದೀಗ ಗಂಟೆಗೆ ೭೬೩ ಮೈಲಿ ಚಲಿಸುವ ಥ್ರಸ್ಟ್ S.S.C. ಎಂಬ ಕಾರು ಶಬ್ದದ ವೇಗಕ್ಕಿಂತಲೂ ವೇಗವಾಗಿ ಚಲಿಸಬಲ್ಲದು ಎಂಬ ಸತ್ಯವನ್ನು ದಾಖಲಿಸಿದೆ. ಇದನ್ನು ರಿಚರ್ಡ್ ನೋಬಲ್ ಅವರು ಶ್ರಮದ ಸಾಧನೆಯಿಂದ ಸಿದ್ಧಪಡಿಸಿದ್ದಾರೆ. ಶ್ರವಣಾತೀತ ವೇಗದಲ್ಲಿ ಚಲಿಸುವ
ಕಾರಣಕ್ಕಾಗಿ ಈ ಕಾರಿಗೆ “ನೂವರ್ ಸಾನಿಕ್‌” ಎಂದು ಸಾಮಾನ್ಯವಾಗಿ ಕರೆಯುತ್ತಾರೆ. ಎರಡು ಜೆಟ್ ಯಂತ್ರಗಳಿಂದ ಶಕ್ತಿಪಡೆಯುವ ಈ ಕಾರಿನ ವಿನ್ಯಾಸವನ್ನು ಗಣಕೀಯ ದ್ರವಗತಿಶಾಸ್ತ್ರ (Computationed Fluid Mechanics) ದ ಸಹಾಯದಿಂದ ಅಭಿವೃದ್ಧಿಪಡಿಸಲಾಗಿದೆ. ಶಬ್ದದ ವೇಗದಲ್ಲಿ ಚಲಿಸುವ ಯಾವುದೇ ವಸ್ತುವಿನ ಸುತ್ತ‌ಉಂಟಾಗುವ ಶಾಕಿನ ಅಲೆಗಳ ಆ ವಸ್ತುವಿನ ಚಲನೆಯಲ್ಲಿ ಆಸ್ತಿರತೆಯನ್ನುಂಟು ಮಾಡುತ್ತವೆ. ಆದರೆ ಸೂಕ್ಷ್ಮಲೆಕ್ಕಚಾರಗಳ ವಿನ್ಯಾಸದಿಂದ ಈ ಅಸ್ಥಿರತೆಯನ್ನು ಇದರಲ್ಲಿ ದುರ್ಬಲಗೊಳಿಸಲಾಗಿದೆ. ೫೪ ಅಡಿಗಳಷ್ಟು
ಉದ್ಧವಿರುವ ಈ ಕಾರು ಪ್ರತಿ ಸೆಕೆಂಡುಗಳಲ್ಲಿ ಒಂದು ಮೈಲಿ ದೂರ ಚಲಿಸುತ್ತಿದೆ ಎಂದಾಗ ಊಹೆಗೂ ನಿಲುಕದಂತಾಗುತ್ತದೆ. ರಾಮಾಯಣ ಕಾಲದಲ್ಲಿ ಪುಷ್ಪಕ ವಿಮಾನಗಳು ಕ್ಷಣಗಣನೆಯಲ್ಲಿ ಮಾಯವಾಗಿ ದೂರವನ್ನು ತಲುಪುತಿದಾವೆಂದು ಓದಿದ್ದೇವೆ. ಈ ಕಾರೂ ಕೂಡ ಇದೇ ಗತಿಯಲ್ಲಿ ಚಲಿಸಿ ಹೊಸ ಲೋಕಕ್ಕೊಂದು ಸವಾಲಾಗಿ ನಿಂತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...