Home / ಲೇಖನ / ವಿಜ್ಞಾನ / ಕ್ಷಣಗಣನೆಯ ಕಾರು!?

ಕ್ಷಣಗಣನೆಯ ಕಾರು!?

ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತಿದ್ದಾರೆ !! ಇದರ ಫಲವಾಗಿ ಇದೀಗ ಗಂಟೆಗೆ ೭೬೩ ಮೈಲಿ ಚಲಿಸುವ ಥ್ರಸ್ಟ್ S.S.C. ಎಂಬ ಕಾರು ಶಬ್ದದ ವೇಗಕ್ಕಿಂತಲೂ ವೇಗವಾಗಿ ಚಲಿಸಬಲ್ಲದು ಎಂಬ ಸತ್ಯವನ್ನು ದಾಖಲಿಸಿದೆ. ಇದನ್ನು ರಿಚರ್ಡ್ ನೋಬಲ್ ಅವರು ಶ್ರಮದ ಸಾಧನೆಯಿಂದ ಸಿದ್ಧಪಡಿಸಿದ್ದಾರೆ. ಶ್ರವಣಾತೀತ ವೇಗದಲ್ಲಿ ಚಲಿಸುವ
ಕಾರಣಕ್ಕಾಗಿ ಈ ಕಾರಿಗೆ “ನೂವರ್ ಸಾನಿಕ್‌” ಎಂದು ಸಾಮಾನ್ಯವಾಗಿ ಕರೆಯುತ್ತಾರೆ. ಎರಡು ಜೆಟ್ ಯಂತ್ರಗಳಿಂದ ಶಕ್ತಿಪಡೆಯುವ ಈ ಕಾರಿನ ವಿನ್ಯಾಸವನ್ನು ಗಣಕೀಯ ದ್ರವಗತಿಶಾಸ್ತ್ರ (Computationed Fluid Mechanics) ದ ಸಹಾಯದಿಂದ ಅಭಿವೃದ್ಧಿಪಡಿಸಲಾಗಿದೆ. ಶಬ್ದದ ವೇಗದಲ್ಲಿ ಚಲಿಸುವ ಯಾವುದೇ ವಸ್ತುವಿನ ಸುತ್ತ‌ಉಂಟಾಗುವ ಶಾಕಿನ ಅಲೆಗಳ ಆ ವಸ್ತುವಿನ ಚಲನೆಯಲ್ಲಿ ಆಸ್ತಿರತೆಯನ್ನುಂಟು ಮಾಡುತ್ತವೆ. ಆದರೆ ಸೂಕ್ಷ್ಮಲೆಕ್ಕಚಾರಗಳ ವಿನ್ಯಾಸದಿಂದ ಈ ಅಸ್ಥಿರತೆಯನ್ನು ಇದರಲ್ಲಿ ದುರ್ಬಲಗೊಳಿಸಲಾಗಿದೆ. ೫೪ ಅಡಿಗಳಷ್ಟು
ಉದ್ಧವಿರುವ ಈ ಕಾರು ಪ್ರತಿ ಸೆಕೆಂಡುಗಳಲ್ಲಿ ಒಂದು ಮೈಲಿ ದೂರ ಚಲಿಸುತ್ತಿದೆ ಎಂದಾಗ ಊಹೆಗೂ ನಿಲುಕದಂತಾಗುತ್ತದೆ. ರಾಮಾಯಣ ಕಾಲದಲ್ಲಿ ಪುಷ್ಪಕ ವಿಮಾನಗಳು ಕ್ಷಣಗಣನೆಯಲ್ಲಿ ಮಾಯವಾಗಿ ದೂರವನ್ನು ತಲುಪುತಿದಾವೆಂದು ಓದಿದ್ದೇವೆ. ಈ ಕಾರೂ ಕೂಡ ಇದೇ ಗತಿಯಲ್ಲಿ ಚಲಿಸಿ ಹೊಸ ಲೋಕಕ್ಕೊಂದು ಸವಾಲಾಗಿ ನಿಂತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...