Home / ಲೇಖನ / ವಿಜ್ಞಾನ / ವಾತಾವರಣದ ತೂಕ ?!

ವಾತಾವರಣದ ತೂಕ ?!

ಭೂಮಿಯು ೬೪೦ ಕಿ.ಮೀ.ಗಳ ದಪ್ಪದ ಗಾಳಿಯ ಕವಚದಿಂದ ಸುತ್ತುವರೆದಿದೆ. ಈ ಕವಚವು ಸುಮಾರು ೨೦ ಅನಿಲಗಳಿಂದ ಕೂಡಿದೆ. ಆ ಅನಿಲಗಳಲ್ಲಿ ಸಾರಜನಕ, ಆಮ್ಲಜನಕಗಳು ಹೆಚ್ಚು ಶೇಕಡಾಂಶವನ್ನು ಹೊಂದಿದೆ. ವಾತಾವರಣವಿಲ್ಲದೇ ಭೂಮಿಯ ಮೇಲೆ ಯಾವ ಜೀವಿಯೂ ಬದುಕಲು ಸಾಧ್ಯವಿಲ್ಲ. ವಾತಾವರಣವು ಸೂರ್ಯನ ಅಪಾಯಕಾರಿ ಕಿರಣ ಮತ್ತು ಹೊರಜಗತ್ತಿನ ಚಳಿಯಿಂದ ನಮ್ಮನ್ನು ರಕ್ಷಿಸುತ್ತದೆ. “ತೂಕ” ಎಂಬ ಪದವನ್ನು ವಸ್ತುವಿನ ಮೇಲಿರುವ ಗುರುತ್ವಾಕರ್ಷಣೆಯನ್ನು ಅಳೆಯಲು ಉಪಯೋಗಿಸಲಾಗಿದೆ. ಸಮುದ್ರಮಟ್ಟದಲಿ ವಾತಾವರಣದಲ್ಲಿ ಒಂದು ಚದರ ಸೆಂ.ಮಿ. ಕ್ಷೇತ್ರದ ಮೇಲೆ ಒಂದು ಕಿಲೋ ಗ್ರಾಂನ ಸ್ಥಿರವಾದ ಒತ್ತಡವನ್ನು ಉಂಟು ಮಾಡುತ್ತದೆ. ನಾವು ಮೇಲ ಮೇಲಕ್ಕೆ ಹೋದಂತೆ ಒತ್ತಡವು ಕಡಿಮೆಯಾಗುತ್ತಾ ಹೋಗುತ್ತದೆ. ಒಟ್ಟು ವಾತಾರವಣವನ್ನು ತೂಗಿದರೆ ಒಟ್ಟು ೫,೧೫೦,೦೦೦,೦೦೦,೦೦೦,೦೦೦ ಟನ್ನುಗಳಷ್ಟು ತೂಗುತ್ತದೆ ಎಂದು ಕಂಡು ಹಿಡಿಯಲಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...