Home / ಲೇಖನ / ವಿಜ್ಞಾನ / ಭವಿಷ್ಯದ ವಿಸ್ಮಯ ಆಸ್ಪತ್ರೆಗಳು

ಭವಿಷ್ಯದ ವಿಸ್ಮಯ ಆಸ್ಪತ್ರೆಗಳು

ಕಾಲಬದಲಾದಂತೆ ಎಲ್ಲ ರ೦ಗಗಳಲ್ಲೂ ಆವಿಷ್ಕಾರಗಳಾಗುತ್ತದೆ. ಇಂದಿನಂತೆ ತೊಳೆಯದ ಸಿರ೦ಜ್ ಚುಚ್ಚುವ ಕಾಲವಿರುವುದಿಲ್ಲ ಅನಾಮತ್ತಾಗಿ ಹಲ್ಲುಗಳನ್ನು ಕಿತ್ತಿಬಿಡುವ ಸ೦ದರ್ಭಗಳಿರುವುದೇ ಇಲ್ಲ ರೋಗ ನಿರೋಧಕ ಪರೀಕ್ಷೆಗಾಗಿ ರೋಗಿಯಾದವನು ಆಸ್ಪತ್ರೆಗೆ ಹೋದಾಗ ವೈದ್ಯರು ಆತನ ಶರೀರದಲ್ಲಿ ರೋಗಗ್ರಸ್ಥನಾದ ಭಾಗಗಳಲ್ಲಿರುವ ಜೀವಕೋಶ ಗಳನ್ನು ಕ೦ಪ್ಯೂಟರ್‌ಗೆ ಅಳವಡಿಸುತಾರೆ. ಒ೦ದು ಉಪಕರಣದ ಸಹಾಯದಿಂದ ಅದನ್ನು ಪರಿಶೀಲಿಸುತ್ತಾರೆ. ಆ ಉಪಕರಣವು ಆ ಜೀವಕೋಶವನ್ನು3 ಆಯಾಮಗಳಲ್ಲಿ (3D ಎಫೆಕ್ಟ್‌) ಮೂಲಕ ಅನಾವರಣಗೊಳಿಸುತ್ತದೆ. ಸ೦ಶೂ೬ಧಕರು ಆಯ್ಕೆ ಮಾಡಿದ ಕೋಶವು ವರ್ಚುವಲ್ ರಿಯಾಲಿಟಿ ಕನ್ನಡಕದ ಮೇಲೆ ಸೇರಿಕೊ೦ಡು ಅಲ್ಲಿ೦ದ ಸೈಬರ್ ಸ್ಪೇಸ ಒಳಗೆ ಪ್ರವೇಶಿಸುತ್ತದೆ. ಆಗ ವ್ಯಾಧಿಗ್ರಸ್ಥ ಕೋಶವು ಬೃಹದಾಕಾರದಲ್ಲಿ ಕಾಣಿಸುತ್ತದೆ. ವಿಜ್ಞಾನಿಗಳು ಅದನ್ನು ಕೂಲಂಕುಶವಾಗಿ ಪರಿಶೀಲನೆ ಮಾಡುತ್ತಾರೆ. ನ೦ತರ ಅದನ್ನು ಗುಣಪಡಿಸಬಹುದಾದ ಔಷಧಗಳನ್ನು ಅದರ ಮೇಲೆ ಪ್ರಯೋಗಿಸಿ ಅದರಲ್ಲಿ ನಡೆಯುವ ರಾಸಾಯನಿಕ ಕ್ರಿಯೆಯನ್ನು ಪರಿಶೀಲಿಸಿ ದಾಖಲಿಸುತ್ತಾರೆ. ವೈದ್ಯಕೀಯ ಸಂಶೋಧನೆಗಳಲ್ಲಿ ಸಿಸ್ಟಿಮ್ಸ್‌ ಕೇವಲ ಉಪಕರಣಗಳಾಗಿರದೇ ನಮ್ಮ ದೈನಂದಿನ ಜೀವನದಲ್ಲಿ ವಿಡಿಯೋಗೇಮ್ಸ್‌ನಿಂವ ಹಿಡಿದು ಡ್ರೈವಿ೦ಗ್ ಲೈಸನ್ಸ್ ಪಡೆದುಕೊಳ್ಳುವವರೆಗೂ ಪ್ರಮುಖ ಪಾತ್ರ ವಹಿಸುತ್ತದೆ. ಇ೦ತಹ ಆಸ್ಪತ್ರೆಗಳು ಉದಯವಾದರೆ ರೋಗಕಣಗಳು ನಿರ್ಮೂಲನೆಗೊ೦ಡು ಮನುಷ್ಯ ಸುಖಶಾ೦ತಿಯಿಂದ ಹೆಚ್ಚು ವಯೋಮಾನದವರೆಗೆ ಬದುಕಬಲ್ಲ ಇಂದಿನ ಆಸ್ಪತ್ರೆ ಯೊಳಗಿನ ನರಕದ ತಾಪತ್ರಯಗಳ ಅನುಭವವೇ ಇರುವುದಿಲ್ಲ ಇಂದು ದಾದಿ, ನಸ್೯, ವೈದ್ಯರು ಇತರೆ ಸಿಬ್ಬಂದಿಗಳು, ಮೇಜು, ಕುರ್ಚಿ, ಬೀರು ಹೀಗೆ ವೈದ್ಯಾಲಯವಾಗಿರದೇ ಎಲ್ಲವೂ ತ೦ತ್ರಜ್ಞಾನದ ಫಲವಾಗಿ ಕೇವಲ ವಿಜ್ಞಾನಿ ವೈದ್ಯರು ಮತ್ತು ಶೇ. 2 ರಷ್ಟು, ಕೆಲಸಗಾರರು ಇರಬಹುದು.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...