Home / ಲೇಖನ / ವಿಜ್ಞಾನ / ಅಸ್ತಮಾರೋಗಕ್ಕೆ ಸಂಜೀವಿನಿ ಸೂಜಿಮದ್ದು

ಅಸ್ತಮಾರೋಗಕ್ಕೆ ಸಂಜೀವಿನಿ ಸೂಜಿಮದ್ದು

ವಯಸ್ಸಾದವರು ಇಡೀ ರಾತ್ರಿ ಕೆಮ್ಮುತ್ತ ಅಕ್ಕಪಕ್ಕದವರಿಗೆ ನಿದ್ರೆಗೆಡಿಸುತ್ತಾರೆ. ಒಂದೊಂದು ಸಲ ಈ ಆಸ್ತಮಾ- ದಿಂದಲೇ ಸಾವನ್ನು ಅಪ್ಪುಬಹುದು. ಉಸಿರಾಟದ ತೊಂದರೆಯಿಂದ ನರಳುತ್ತಾರೆ. ಒಂದೊಂದು ಸಲ ರಕ್ತವೂ ಕಫದೊಂದಿಗೆ ಬಂದು ಪ್ರಾಣಾಂತಿಕವಾಗುತ್ತದೆ. ಇದು ಕೂಡ ವಯಸ್ಸಾದವರಿಗೆ ಕಾಡುವ ಕ್ರೂರ ಕಾಯಿಲೆ. ಇದನ್ನು ಹೋಗಲಾಡಿಸಲೇಬೇಕೆಂದು ಪ್ರಯತ್ನಪಟ್ಟು ಲಂಡನ್ ಮತ್ತು ಫ್ರಾನ್ಸ್ ದೇಶದ ವಿಜ್ಞಾನಿಗಳು ಒಂದು ಸೂಜಿ ಮದ್ದನ್ನು ಕಂಡು ಹಿಡಿದರು.

ಕರುಳಿನಲ್ಲಿ ಗೊತ್ತಾದ ಒಂದು ಬಗೆಯ ‘ಎನ್‌ಜೈಮ್‌ಗಳು ನೈಟ್ರಿಕ್’ ಆಮ್ಲವನ್ನು ಉತ್ಪತ್ತಿ ಮಾಡುವುದರಿಂದಲೂ, ಈ ನೈಟ್ರಿಕ್ ಆಮ್ಲವು ಉಸಿರಾಟದ ನಾಳವನ್ನು ಬಾಧಿಸುವುದರಿಂದಲೂ ಆಸ್ತ್ಮವೂ ಬರುತ್ತದೆ. ಈ ರೋಗಕ್ಕೆ  ಪರಿಹಾರವಾಗಿ ‘ನೈಟ್ರಿಕ್ ಆಮ್ಲ ಉತ್ಪತ್ತಿ ಯಾಗದಂತೆ ತಡೆಯೊಡ್ಡುವ ಔಷಧಿಯುಳ್ಳ ಇಂಜಕ್ಷನ್ ಕೊಟ್ಟರೆ ಆಗ ಈ ಆಮ್ಲ ತನ್ನ ಉತ್ಪತ್ತಿಯನ್ನು ನಿಲ್ಲಿಸಿ ಬಿಡುತ್ತದೆ. ಆಗ ಕೆಮ್ಮು ಕಫ, ಉಬ್ಬಸಗಳೆಲ್ಲ ನಿಂತುಹೋಗುತ್ತದೆ.

ಪ್ಯಾಕ್‌ ಬಾಕ್ಸ್: 3 IN ONE
ಇಂದೊಂದು ಆಶ್ಚರ್ಯಕರ ಪೆಟ್ಟಿಗೆ ವಾಣಿಜ್ಯೋದ್ಯಮಗಳಿಗೆ ಹೇಳಿ ಮಾಡಿಸಿದ ಸಾಧನ. ಅವರಿಗಷ್ಟೇ ಅಲ್ಲ ಸಂಶೋಧಕರಿಗೆ ಬಹರಗಾರರಿಗೆ, ಪತ್ರಕರ್ತರಿಗೆ, ಒಂದಿಲ್ಲ ಒಂದು ವಿಧದಲ್ಲಿ ಈ ಪೆಟ್ಟಿಗೆ ಸಹಾಯ ಮಾಡುತ್ತದೆ. ಅಮೇರಿಕಾದ ವಿಜ್ಞಾನಿಗಳು ತಯಾರಿಸಿದ ಇದರಲ್ಲಿ ದೂರವಾಣಿ ಇದೆ. ಪ್ಯಾಕ್ಸ್ ಸುದ್ದಿ ಕಳಿಸುವ ಸೌಲಭ್ಯವಿದೆ. ಪೇಪರ್‌ನ್ನು ಸ್ಟೋರ್ ಮಾಡುವ ಸೌಲಭ್ಯವಿದೆ. ಯಾರು ಯಾವಾಗಲಾದರೂ ಎಲ್ಲೆಂದರಲ್ಲಿ ಇದರ ಉಪಯೋಗವನ್ನು
ಪಡೆದುಕೊಳ್ಳಬಹುದು. ಮುಚ್ಚಿದರೆ ಒಂದು V.I.P. ಸೂಟ್‌ಕೇಶ್ ಇದ್ದಂತಿದೆ ಇದರ ಬೆಲೆ ರೂ. 2,000 ಡಾಲರ್.

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...