Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...