Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...