Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...