Home / ಲೇಖನ / ವಿಜ್ಞಾನ / ‘ಏಡ್ಸ್‌’ ಮಾರಿಗೆ ‘ವನೌಷಧಿ’ಯ ರಾಮಾಬಾಣ !!

‘ಏಡ್ಸ್‌’ ಮಾರಿಗೆ ‘ವನೌಷಧಿ’ಯ ರಾಮಾಬಾಣ !!

ರಕ್ತದ ನೇರ ಸಂಪರ್ಕದಿಂದ ಬರುವ ಈ ಮಹಾಮಾರಿ ಏಡ್ಸ್‌ ಕೊನೆಗೊಂದು ದಿನ ಯಾವ ಔಷಧಿ ಇಲ್ಲದೇ ಪರಲೋಕದ ಪ್ರಯಾಣ ಬೆಳೆಸುವಂತೆ ಮಾಡುತ್ತದೆ. ಈ ಏಡ್ಸ್ ಬಂದರೆ ರೋಗ ನಿರೋಧಕ ಜೀವಾಣುಗಳನ್ನು ನಾಶ ಮಾಡುತ್ತ ಹೋಗುತ್ತದೆ. ಇದೊಂದು ಮಾನವನ ಬದುಕಿನ ಮಾರಕ ರೋಗವಾಗಿದೆ. ಇದನ್ನು ನಿರ್ಮೂಲನೆ ಮಾಡಲು
ಪ್ರಪಂಚದಾದ್ಯಂತ ಏನೆಲ್ಲ ಔಷಧಿ, ಚಿಕತ್ಸೆಗಳು ನಡೆದರೂ ಸಫಲವಾಗಿಲ್ಲ ‘ಈ ರೋಗಕ್ಕೆ ಮದ್ದೇ ಇಲ್ಲ’ ಎಂದು ತೀರ್ಮಾನಕ್ಕೆ ಬರಲಾಗಿದೆ.

ಆದರೆ ಈ ಮಾರಕ ರೋಗವನ್ನು ವನೌಷಧಿಯ ಮೂಲಕ ಧೈರ್ಯದಿಂದ ಎದುರಿಸ ಬಹುದೆಂದು ಧಾರವಾಡದ ವನೌಷಧಿ ಸಂಶೋಧನಾ ಕೇಂದ್ರದ ಸಣ್ಣಪ್ಪ ಗಾಂವಕರ್ ಅವರು ತಮ್ಮ ವನಸ್ಪತಿ ಔಷಧಿಗಳ ಪ್ರಯೋಗದಿಂದ ಕಂಡುಹಿಡಿದಿದ್ದಾರೆ. ಒಂದು ವೇಳೆ ಏಡ್ಸ್‌ ಬಂದವರು ಹೆದರಿಕೊಳ್ಳದೇ ಆಹಾರದೊಂದಿಗೆ ನುಗ್ಗೆಕಾಯಿ, ಹಾಗಲಕಾಯಿ, ಚಿಕ್ಕೂ ಪೇರಲ, ಪಪ್ಪಾಯಿ, ಗಜ್ಜರಿ ಮೊದಲಾದವುಗಳನ್ನು ಸೇವಿಸುತ್ತ ವಾರದಲ್ಲಿ3 ದಿನ ಬೇವಿನರಸವನ್ನು ಕುದಿಸಿ ತಣ್ಣಗೆ ಮಾಡಿ ಕುಡಿದರೆ ರೋಗಿ ದೃಢಕಾಯನಾಗಿ ಜೀವನ ಸಾಗಿಸಬಹುದೆಂದು ಹೇಳುತ್ತಾರೆ. ಇದರಿಂದ ಬೇದಿ, ಜ್ವರ ನಿಂತುಹೋಗುತ್ತದೆ. ಬಡರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಸಣ್ಣಪ್ಪನವರು ಅನುಕೂಲವಾದರಿಗೆ ದಿನದ ಔಷಧಿಗೆ 20 ರೂ. ಪಡೆದು 6 ತಿಂಗಳು ಸತತ ಔಷಧಿ ಮುಂದುವರೆಸಲು ಹೇಳುತ್ತಾರೆ.

ದೇಶದಲ್ಲಿ ಲಕ್ಷಾಂತರ ರೋಗಿಗಳಿದ್ದು ಅತಂಕದಲ್ಲಿಯೇ ಮರಣವನ್ನುಪ್ಪುತ್ತಿದ್ಧಾರೆ. ಆತಂಕ ಪಡುವುದು ಬೇಡ, ಮತ್ತು ಏಡ್ಸ್‌ ಬರದಂತೆ ನೋಡಿಕೊಳ್ಳುವುದಂತೂ ನಿಜ. ಅನುವಂಶಿಕತೆ, ಇತರ ಅನಿರೀಕ್ಷಿತ ತಪ್ಪುಗಳಿಂದ ಈ ರೋಗವನ್ನು ತಗುಲಿಸಿಕೊಂಡವರು ಹೆದರುವುದು ಬೇಡ. ರೋಗ ಬರದಂತೆ ಜಾಗ್ರತರಾಗಿರಬೇಕೆಂದು ಹೇಳುತ್ತಾರೆ. ಈ ರೋಗ ನಿವಾರಣೆಗಾಗಿ ಅನೇಕ ಜನರಲ್ಲಿ ಮೊರೆಹೋಗಿ ಲಕ್ಷಾಂತರ ರೂಪಾಯಿಗಳನ್ನು ಕಳಿದುಕೊಂಡವ ರಿದ್ದಾರೆ. ಮೋಸ ಹೋಗದೆ ಈ ಸಣ್ಣಪ್ಪನಂಥಹ ‘ಧನ್ವಂತರಿ’ಯವರ ಸೇವೆಯನು ಸಾರ್ಥಕಗೊಳಿಸಿಕೊಂಡು ಜೀವಭಯದಿಂದ ಮುಕ್ತರಾಗಬೇಕಿದೆ.

ಸಣ್ಣಪ್ಪನವರ ವಿಳಾಸ : ವನೌಷಧಿ ಸಂಶೋಧನಾ ಕೇಂದ್ರ ‘ಸುಹಾಸಿನಿ’ 9ನೇ ಕ್ರಾಸ್, ಕಲ್ಯಾಣ ನಗರ, ಧಾರವಾಡ – 580 007

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...