Home / ಲೇಖನ / ವಿಜ್ಞಾನ / ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ಕೆಲವರಿಗಂತೂ ಇಂಜೆಕ್ಷನ್ ಅಂದರೆ ಹೆದರಿಕೆ. ಅದರಲ್ಲಿಯೂ ಕೆಲವು ವೈದ್ಯರು ನಿರ್ದಾಕ್ಷಿಣ್ಯವಾಗಿ ಸೂಜಿಯನ್ನು ಚುಚ್ಚುವಾಗಿನ ದೃಷ್ಯ ಭೀಕರವಾಗಿರುತ್ತದೆ. ಕೆಲವು ಸಲವಂತೂ ಇಂಜಕ್ಷನ್ ಮಾಡಿಸಿಕೊಂಡ ಸ್ಥಳದಲ್ಲಿ ಸೆಪ್ಪಿಕ್ ಆಗಿ ನರಳಬೇಕಾಗುತ್ತದೆ. ಒಟ್ಟಿನಲ್ಲಿ ಇಂಜಕ್ಷನ್ ಬದಲು ಮಾತ್ರೆಗಳೇ ಸಾಕು, ಎನ್ನುವ ಜನರೇ ಹೆಚ್ಚು. ಈ ಸ್ಥಿತಿಯನ್ಪು ನೋಡಿ ಅಧ್ಯಯನ ಮಾಡಿದ ಆಕ್ಸ್‌ಫರ್ಡ್ನ ಜೀವ ವಿಜ್ಞಾನಿಗಳು ಚುಚ್ಚುಮದ್ದನ್ನು ಪಿಚಕಾರಿ (Syringe) ಯಲ್ಲಿ ಸಿಂಚನಿಸಿ ಔಷಧಿಯನ್ನು ನೋವಿಲ್ಲದಂತೆ ದೇಹದೊಳಕ್ಕೆ ಕಳಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ.

ಹಿಂದಿನ ಕಾಲದಲ್ಲಿ ಡಬ್ಬಳದಂತಹ ಚುಚ್ಚುಸೂಜಿಗಳಿದ್ದವು. ಕೆಲವು ದಿನಗಳ ನಂತರ ಉಪಯೋಗಿಸಿ ಎಸೆಯುವ  ದರಿ ಅಕರ್ಷಕವಾಗಿತ್ತು ಆವರಣ ಕಿಂಚಿತ್ತಾದರೂ ನೋವಿನ ಭಯ ಇದ್ದೇ ಇತ್ಪು ಈ ಸಮಸ್ಯೆಗೆ ನೋವಿಲ್ಲದ, ಕ್ಷಣದಲ್ಲಿ ಔಷಧಿಯನ್ನು ಸಿಂಚನದ ಮೂಲಕ ದೇಹದೊಳಕ್ಕೆ ಕಳಿಸುವ ವಿಧಾನವು ಹೊಚ್ಚ ಹೊಸದು ಮತ್ತು  ಧುನಿಕವಾದದ್ದೆಂದು ರೋಗಿಗಳ ಅನುಭವವಾಗಿದೆ.

ಈ ನವೀನ ಪಿಚಕಾರಿಯನ್ನು ಹಿಸುಕಿದ ತಕ್ಷಣ ಅದರೊಳಗೆ ಸಂಕುಚಿತ ‘ಹೀಲಿಯಂ ಅನಿಲ’ ಶಬ್ದಕ್ಕಿಂತಲೂ ಎರಡುಪಟ್ಟು ಮುನ್ನುಗ್ಗಿ (SuperSonic) ಚಿಮ್ಮುತ್ತ ತನ್ನೆದುರಿಗಿನ ಔಷಧಿ (Powdered drug) ಯ ಕೋಣೆ ಹೊಕ್ಕು ಹೊರಗೆ ನೆಗೆಯುತ್ತದೆ. ಎಳ್ಳಷ್ಟು ನೋವಾಗದಂತೆ ಚರ್ಮವನ್ಪು ಬೇಧಿಸಿ ಒಳಸೇರುತ್ತದೆ. ಈ ಸಿಂಚನದೊಂದಿಗೆ ಔಷಧಿಕಣಗಳು ಸೇರಿರುವುದರಿಂದ ದೇಹದೊಳಗೆ ಕ್ರಿಯೆನಡೆಯಿಸಿ ರೋಗಿಗಳನ್ನು ಗುಣಮುಖರನ್ನಾಗಿಸುತ್ತದೆ.
ಈ ಅನಿಲಗಳು ಅತ್ಯಂತ ಹಗುರವಾಗಿದ್ದು ಕಿಂಚಿತ್ತು ನಿರ್ದಿಷ್ಟ ಸ್ಥಳಕ್ಕೆ ನೋವು ಆಗುವುದೇ ಇಲ್ಲ. ಈ ಪಿಚಕಾರಿಯಲ್ಲಿ ಬಳಸುವ ಔಷಧಿ ಪುಡಿ ರೂಪದಲ್ಲಿರುವ ಔಷಧಿಯ ಬೆಲೆಯೂ ಕೂಡ ಕಡಿಮೆಯಾಗುತ್ತೆದೆ. ಬಾಳಿಕೆ ಬರುತ್ತೆದೆಂದು ವಿಜ್ಞಾನಿಗಳು ಹೇಳುತ್ತಾರೆ.

ಮೊದಲಿನ ಸೂಜಿ ಪಿಚಕಾರಿ ಬಳಸಿದಾಗ ಕೆಲ ಅಂಶ ಗಾಳಿಯು ರಕ್ಲದೊಳಗೆ ಹೋಗಿ ಅಪಾಯ ಮಾಡುವ ಸಂದರ್ಭಗಳಿವೆ. ಆದರೆ ಈ “ಅನಿಲ ಸಿಂಚನ ಪಿಚಕಾರಿ” ಇಂಥಹ ಅಪಾಯವನ್ನು ಮಾಡಲಾರದು. ವೈದ್ಯಕೀಯ ವಿಜ್ಞಾನಕ್ಕೊಂದು ಇದು ಹೊಸ ಸೇರ್ಪಡೆ ಮತ್ತು ನೊವಿವಿಲ್ಲದೇ ರೋಗಿಗಳು ಗುಣಮುಖರಾಗುವುದು ಸ್ತುತ್ಯಾರ್ಹವಾಗಿದೆ.
****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...