Home / ಲೇಖನ / ವಿಜ್ಞಾನ / ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ.

ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ ಉತ್ಪಾದಿಸಲಾಗುತ್ತದೆ. ಇದಕ್ಕೆ ಮೆಕ್ಕೆಜೋಳದಲ್ಲಿರುವ
ಪಿಷ್ಟವನ್ನು ಬಳಸಲಾಗುತ್ತದೆ. ಬಳಿಕ ಪಿಷ್ಟವನ್ನು ಪ್ರಕ್ಟೋಸ್ ಆಗಿ ಪರಿವರ್ತಿಸಲಾಗುತ್ತದೆ. ಬಟಾಟೆಯಲ್ಲಿ ಪಿಷ್ಟ ಹೇರಳವಾಗಿರುವುದು. ಎಲ್ಲಿರಿಗೂ ತಿಳಿದಿರುವ ವಿಷಯವೇ ಆಗಿದೆ. 1996-97ರ ಅವಧಿಯಲ್ಲಿ ಫ್ರಾನ್ಸಿನ ರೈತರು ಹೇರಳ ಪ್ರಮಾಣದಲ್ಲಿ ಬಟಾಟೆಯನ್ನು ಬೆಳೆದಾಗ ದೊಡ್ಡಸಮುಸ್ಯೆ ಎದುರಾಯಿತಲ್ಲದೇ ಈ ಸ್ಪಾರ್ಟ್‌ನ್ನು ಪ್ರುಕ್ಟೋಸ್ ಆಗಿ ಬದಲಾಯಿಸುವುದು ದೊಡ್ಡ ಸಮಸ್ಯೆಯಾಗಿತ್ತು

ಹೀಗೆ ಬಟಾಟೆ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಾಗ ಅದರಲ್ಲಿರುವ ಪಿಷ್ಟವನ್ಪು ಪ್ರಕ್ಟೋಸ್ ಆಗಿ ಪರಿವರ್ತಿಸುವ ವಿಧಾನವನ್ನು ಪತ್ತೆ ಹಚ್ಚಲು ಫಾನ್ಸ್ ವಿಜ್ಞಾನಿಗಳು ಮುಂದಾದರು. ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬಟಾಟೆಯಿಂದ ಕಡಿಮೆ ವೆಚ್ಚದ ಎಥನಾಲನ್ನು ಉತ್ಪಾದಿಸಬಹುದೆಂದು ಬೋಸ್ಟರ್ ಮೂಲದ ವ್ಯಾಪಾರಿಗಳು ತಿಳಿಸುತ್ತಾರೆ.

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...