Home / ಲೇಖನ / ವಿಜ್ಞಾನ / ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ.

ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ ಉತ್ಪಾದಿಸಲಾಗುತ್ತದೆ. ಇದಕ್ಕೆ ಮೆಕ್ಕೆಜೋಳದಲ್ಲಿರುವ
ಪಿಷ್ಟವನ್ನು ಬಳಸಲಾಗುತ್ತದೆ. ಬಳಿಕ ಪಿಷ್ಟವನ್ನು ಪ್ರಕ್ಟೋಸ್ ಆಗಿ ಪರಿವರ್ತಿಸಲಾಗುತ್ತದೆ. ಬಟಾಟೆಯಲ್ಲಿ ಪಿಷ್ಟ ಹೇರಳವಾಗಿರುವುದು. ಎಲ್ಲಿರಿಗೂ ತಿಳಿದಿರುವ ವಿಷಯವೇ ಆಗಿದೆ. 1996-97ರ ಅವಧಿಯಲ್ಲಿ ಫ್ರಾನ್ಸಿನ ರೈತರು ಹೇರಳ ಪ್ರಮಾಣದಲ್ಲಿ ಬಟಾಟೆಯನ್ನು ಬೆಳೆದಾಗ ದೊಡ್ಡಸಮುಸ್ಯೆ ಎದುರಾಯಿತಲ್ಲದೇ ಈ ಸ್ಪಾರ್ಟ್‌ನ್ನು ಪ್ರುಕ್ಟೋಸ್ ಆಗಿ ಬದಲಾಯಿಸುವುದು ದೊಡ್ಡ ಸಮಸ್ಯೆಯಾಗಿತ್ತು

ಹೀಗೆ ಬಟಾಟೆ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಾಗ ಅದರಲ್ಲಿರುವ ಪಿಷ್ಟವನ್ಪು ಪ್ರಕ್ಟೋಸ್ ಆಗಿ ಪರಿವರ್ತಿಸುವ ವಿಧಾನವನ್ನು ಪತ್ತೆ ಹಚ್ಚಲು ಫಾನ್ಸ್ ವಿಜ್ಞಾನಿಗಳು ಮುಂದಾದರು. ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬಟಾಟೆಯಿಂದ ಕಡಿಮೆ ವೆಚ್ಚದ ಎಥನಾಲನ್ನು ಉತ್ಪಾದಿಸಬಹುದೆಂದು ಬೋಸ್ಟರ್ ಮೂಲದ ವ್ಯಾಪಾರಿಗಳು ತಿಳಿಸುತ್ತಾರೆ.

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...