Home / ಲೇಖನ / ವಿಜ್ಞಾನ / ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ.

ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ ಉತ್ಪಾದಿಸಲಾಗುತ್ತದೆ. ಇದಕ್ಕೆ ಮೆಕ್ಕೆಜೋಳದಲ್ಲಿರುವ
ಪಿಷ್ಟವನ್ನು ಬಳಸಲಾಗುತ್ತದೆ. ಬಳಿಕ ಪಿಷ್ಟವನ್ನು ಪ್ರಕ್ಟೋಸ್ ಆಗಿ ಪರಿವರ್ತಿಸಲಾಗುತ್ತದೆ. ಬಟಾಟೆಯಲ್ಲಿ ಪಿಷ್ಟ ಹೇರಳವಾಗಿರುವುದು. ಎಲ್ಲಿರಿಗೂ ತಿಳಿದಿರುವ ವಿಷಯವೇ ಆಗಿದೆ. 1996-97ರ ಅವಧಿಯಲ್ಲಿ ಫ್ರಾನ್ಸಿನ ರೈತರು ಹೇರಳ ಪ್ರಮಾಣದಲ್ಲಿ ಬಟಾಟೆಯನ್ನು ಬೆಳೆದಾಗ ದೊಡ್ಡಸಮುಸ್ಯೆ ಎದುರಾಯಿತಲ್ಲದೇ ಈ ಸ್ಪಾರ್ಟ್‌ನ್ನು ಪ್ರುಕ್ಟೋಸ್ ಆಗಿ ಬದಲಾಯಿಸುವುದು ದೊಡ್ಡ ಸಮಸ್ಯೆಯಾಗಿತ್ತು

ಹೀಗೆ ಬಟಾಟೆ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಾಗ ಅದರಲ್ಲಿರುವ ಪಿಷ್ಟವನ್ಪು ಪ್ರಕ್ಟೋಸ್ ಆಗಿ ಪರಿವರ್ತಿಸುವ ವಿಧಾನವನ್ನು ಪತ್ತೆ ಹಚ್ಚಲು ಫಾನ್ಸ್ ವಿಜ್ಞಾನಿಗಳು ಮುಂದಾದರು. ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬಟಾಟೆಯಿಂದ ಕಡಿಮೆ ವೆಚ್ಚದ ಎಥನಾಲನ್ನು ಉತ್ಪಾದಿಸಬಹುದೆಂದು ಬೋಸ್ಟರ್ ಮೂಲದ ವ್ಯಾಪಾರಿಗಳು ತಿಳಿಸುತ್ತಾರೆ.

*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...