Home / ಲೇಖನ / ವಿಜ್ಞಾನ / ಸ್ಮಾರ್ಟ್ ಫೋನ್‌ಗಳು

ಸ್ಮಾರ್ಟ್ ಫೋನ್‌ಗಳು

mobile-616012_640ಈ ಸ್ಮಾರ್ಟ್ ಫೋನುಗಳು ಪರ್ಸನಲ್ ಆರ್ಗನ್ಶೆಜರ್ ಮತ್ತು ಸೆಲ್ಯೂಲರ್ ಫೋನ್‌ಗಳ ಸಮ್ಮಿಶ್ರಣವಾಗಿದೆ. ನಿಸ್ತಂತು ಫೋನು ಮತ್ತು ಎಲೆಕ್ಟ್ರಿಕಲ್ ಆರ್ಗನೈಜರ್ ಎರಡನ್ನು ಹೊಂದಿರುವವರಿಗೆ ಇದು ಅತ್ಯಂತ ಸಹಕಾರಿಯಾಗಬಲ್ಲ ಉಪಕರಣವಾಗಿದೆ. ಕೀಬೋರ್ಡ್ ಮತ್ತು ಒಳಗಡೆಗೆ ಸ್ಕ್ರೀನ್ ಹೊಂದಿರುವ ಇದು ಸಂಪರ್ಕ ಮತ್ತು ಸಂಘಟನೆ ಎರಡನ್ನು ಒಳಗೊಂಡ ಆಧುನಿಕ ತಂತ್ರಜ್ಞಾನದ ಆವಿಷ್ಕಾರವಾಗಿದೆ. ಅಮೇರಿಕಾ ಸೇರಿದಂತೆ ಯೂರೋಪಿನ ಹಲವಾರು ರಾಷ್ಟ್ರಗಳ ಗಮನ ಸೆಳೆಯಲು ವಿಫಲವಾದರೂ ಇದರ ಕಲ್ಪನೆ ಮಾತ್ರ ಅದ್ಭುತಪಾದದ್ದು ಈಗಾಗಲೇ ಸೆಲ್ಯೂಲರ್ ಫೋನ್ ವಿಶ್ವವಿಖ್ಯಾತಿಗಳಿಸಿರುವ ಮೋಟರೋಲಾ ಮತ್ತು ಕ್ವಾಲ್‌ಕಾಮ್ ಎರಡೂ ಕಂಪನಿಗಳು ಈ ದಿಸೆಯಲ್ಲಿ ಸ್ಪರ್ಧಾತ್ಮಕವಾಗಿ ತಯಾರಿಸುತ್ತ ಮಾರುಕಟ್ಟೆಗೆ ಬಿಡುಗಡೆಗೆ ಸೆಣಸುತ್ತಲಿದೆ.

ಈ ದಿನಗಳಲ್ಲಿ ಉಪಯೋಗಿಸುತ್ತಿರುವ ಸೆಲ್‌ಫೋನ್‌ಗಳಿಗಿಂತ ಎರಡುಪಟ್ಟು ಭಾರವಾದ ಈ ಸ್ಮಾರ್ಟ್ ಫೋನ್ ಬಹುಮುಖ ಸೇವೆಯನ್ನು ನೀಡುತ್ತದೆ. ಇದರಲ್ಲಿ L.C.Dಸ್ಕ್ರೀನ್ ಮತ್ತು ಜನಪ್ರಿಯ ಚಿತ್ರಗಳನ್ನು ಹೊಂದಿದೆ. ೩ ಕಾಮನ್‌ನ ಫಾಮ್ ಉಪಕರಣವನ್ನು ಉಪಯೋಗಿಸಿದವರಿಗೆ ಇದು ಸುಪರಿಚಿತ. ಅಂದರೆ ಪಿಡಿಕ್ಯು ಡಿಜಿಟಲ್ ದೃಶ್ಯಗಳನ್ನು ಒಳಗೊಂಡ ನಿಸ್ತಂತು (ವೈರ್‌ಲೆಸ್) ಫೋನ್ ಮತ್ತು ಫಾರ್ಮ್ ಆರ್ಗನೈಜರ್ ಹೊಂದಿದೆ.

ಸಿ.ಡಿ.ಎಂ.ಎ. ಪ್ರೊಟೊಕಾಲ್, ಡಿಜಿಟಲ್‌ಫೋನ್ ತರಹವೇ ಪಿಡಿಕ್ಯೂ ಸಹ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ. ‘ವಾಯ್ಸ್ ಮೇಲ್’ ಕರೆಮಾಡುವವರ ಪರಿಚಯ, ಚಿಕ್ಕದಾದ ಸಂದೇಶ ಸೇವೆ. ಹೀಗೆ ದೂರವಾಣಿ ಸಂಬಂಧಿತ ಎಲ್ಲ ಸೇವೆಗಳು ಡಯಲ್ ಪ್ಯಾಡ್‌ಮೂಲಕ ನಡೆಯುತ್ತವೆ. ಮುಟ್ಟಿದ ತಕ್ಷಣ ತೆರೆದುಕೊಳ್ಳು ಕೀಪ್ಯಾಡ್ ಸ್ಕ್ರೀನನ್ನು ಕ್ರಿಯಾಶೀಲಗೊಳಿಸುತ್ತದೆ. ನಿಮಗೆ ಅಗತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ. ಈ ಫೋನ್ ಬಳಕೆಯಿಂದ ಗಮನಾರ್ಹ ಉಳಿತಾಯ ಮಾಡಬಹುದಲ್ಲದೇ ತಕ್ಷಣದಲ್ಲೇ ನಿಮ್ಮ ಅಂದಿನ ಕಾರ್ಯಕ್ರಮ ವಿವರ, ವಿಳಾಸಗಳು, ಪ್ರಮುಖ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳನ್ನು ಒದಗಿಸುವುದರ ಮೂಲಕ ಉಪಕಾರಿಯಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...